Menu

Home ನಲಿಕಲಿ About ☰ Menu


 

🔍

ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು

  ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೯೨ ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನೀಡಲು ನಿರ್ದೇಶಿಸಲಾಗಿದೆ.

 ಹೆಸರು  -  ವರ್ಷ  -  ಕ್ಷೇತ್ರ
1. ಕುವೆಂಪು  - 1992 - ಸಾಹಿತ್ಯ

2. ಡಾ. ರಾಜ್‌ಕುಮಾರ್  -   1992 - ಸಿನೆಮಾ

3. ಎಸ್. ನಿಜಲಿಂಗಪ್ಪ  - 1999 -ರಾಜಕೀಯ
 
4. ಸಿ ಎನ್ ಆರ್ ರಾವ್ - 2000 - ವಿಜ್ಞಾನ

5. ದೇವಿ ಪ್ರಸಾದ್ ಶೆಟ್ಟಿ - 2001 - ವೈದ್ಯಕೀಯ

6. ಭೀಮಸೇನ ಜೋಷಿ - 2005 - ಸಂಗೀತ

7. ಶ್ರೀ ಶಿವಕುಮಾರ ಸ್ವಾಮಿಗಳು - 2007 - ಸಾಮಾಜಿಕ ಸೇವೆ

8. ಡಾ. ಡಿ. ಜವರೇಗೌಡ - 2008 - ಶಿಕ್ಷಣ ಮತ್ತು ಸಾಹಿತ್ಯ

9. ಡಾ. ವೀರೇಂದ್ರ ಹೆಗ್ಗಡೆ - 2009 - ಸಾಮಾಜಿಕ ಸೇವೆ 

10. ಪುನೀತ್ ರಾಜಕುಮಾರ್ - 2021 - ಸಿನಿಮಾ ಹಾಗೂ ಸಾಮಾಜಿಕ ಸೇವೆ

No comments:

Post a Comment

ಧನ್ಯವಾದಗಳು,
ತಮ್ಮ ಅಭಿಪ್ರಾಯಗಳನ್ನು Comment ಮಾಡಿ.
ಮತ್ತೇ BLOG ಗೆ ಭೇಟಿ ನೀಡಿ.

Popular Post