Menu

Home ನಲಿಕಲಿ About ☰ Menu


 

'ಕರ್ನಾಟಕ ಸಂಭ್ರಮ ೫೦' ಪ್ರಯುಕ್ತ ರಸಪ್ರಶ್ನೆ - ೨೦೨೩

             ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ...

“ಕರ್ನಾಟಕ ಸಂಭ್ರಮ ೫೦” ನುಡಿನಮನ ಗೀತೆಗಳು(ಆಡಿಯೋ ಸಹಿತ)

             ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ ೧ನೇ ನವೆಂಬರ್ ೨೦೨೩ಕ್ಕೆ ೫೦ ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ...

ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ

ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡಹಸಿಗೋಡೆಯ ಹರಳಿನಂತೆಹುಸಿಹೋಗದ ಕನ್ನಡಹೊಸೆದ ಹಾಗೆ ಹುರಿಗೊಳ್ಳುವಗುರಿ ತಾಗುವ ಕನ್ನಡ;ಕುರಿತೋದದ ಪರಿಣತಮತಿ -ಅರಿತವರಿಗೆ ಹೂಗೊಂಡಪಡುಗಡಲಿನ ತೆರೆಗಳಂತೆಹೆಡೆ ಬಿಚ್ಚುತ ಮೊರೆಯುವಸಹ್ಯಾದ್ರಿಯ ಶಿಖರದಂತೆಬಾನೆತ್ತರ...

ಎಲ್ಲಾದರು ಇರು ಎಂತಾದರು ಇರು - ಕುವೆಂಪು

ಎಲ್ಲಾದರು ಇರು; ಎಂತಾದರು ಇರು;ಎಂದೆಂದಿಗು ನೀ ಕನ್ನಡವಾಗಿರು.ಕನ್ನಡ ಗೋವಿನ ಓ ಮುದ್ದಿನ  ಕರು,ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!ನೀ ಮೆಟ್ಟುವ ನೆಲ – ಅದೆ ಕರ್ನಾಟಕ;ನೀನೇರುವ ಮಲೆ – ಸಹ್ಯಾದ್ರಿ.ನೀ ಮುಟ್ಟುವ ಮರ – ಶ್ರೀಗಂಧದ ಮರ;ನೀ...

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||ರಾಜನ್ಯರಿಪು ಪರಶುರಾಮನಮ್ಮನ ನಾಡುಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡುಓಜೆಯಿಂ ಮೆರೆದರಸುಗಳ ಸಾಹಸದ ಸೂಡುತೇಜವನು ನಮಗೀವ ವೀರವೃಂದದ ಬೀಡು || ೧...

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ

ಒಂದೇ ಒಂದೇ ಒಂದೇ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇಒಂದೇ ಜಗವು ಮನವು ಕನ್ನಡಿಗರು ಎಂದೆಕುಲವೊಂದೇ ಛಲವೊಂದೇ ನೀತಿಯ...

ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ

ಹೊತ್ತಿತೋ ಹೊತ್ತಿತು ಕನ್ನಡದ ದೀಪಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..ಹೊತ್ತಿತೋ ಹೊತ್ತಿತು ಕನ್ನಡದ ದೀಪಹೊತ್ತಿತೋ.. ಹೊತ್ತಿತು…ಕನ್ನಡದ ದೀಪಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನಹರ್ಷ ಉಕ್ಕಿಸುವಂತೆ ಶೋಭಾಯಮಾನ..ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನಕನ್ನಡದ...

GPT(6-8) 2022 ಶಿಕ್ಷಕರ 1:1 ಅಂತಿಮ ಆಯ್ಕೆ ಪಟ್ಟಿ ಪ್ರಕಟ(19/10/2023)

“ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಛ ನ್ಯಾಯಾಲಯದ ರಿಟ್ ಅಪೀಲು ಸಂಖ್ಯೆ: WA.No.305/2023 ರಲ್ಲಿ ದಿನಾಂಕ: 12/10/2023ರ...

NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ..

        2023-24ನೇ ಸಾಲಿನ NMMS ಪರೀಕ್ಷೆಗೆ Online ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು  ದಿನಾಂಕ 17/10/2023 ರ ವರೆಗೆ ವಿಸ್ತರಿಸಲಾಗಿತ್ತು, ಆದರೆ...

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ Online ಅರ್ಜಿ 2023-24.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.10.2023ವಿದ್ಯಾರ್ಥಿ  ವೇತನ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿ / ದಾಖಲೆ ವಿದ್ಯಾರ್ಥಿಯ SATS ಸಂಖ್ಯೆ.ವಿದ್ಯಾರ್ಥಿಯ...

Download ನವೋದಯ ವಿದ್ಯಾಲಯ 6th ಹಾಲ್ ಟಿಕೆಟ್ / JNV Admit Card-2024

      ಜವಾಹರ್ ನವೋದಯ ವಿದ್ಯಾಲಯ ಸಮಿತಿ ನಡೆಸುವ 2024-25 ಶೈಕ್ಷಣಿಕ ವರ್ಷದ, 6 ನೇ ತರಗತಿ ಪರೀಕ್ಷೆ 04-11-2023 ರ ಶನಿವಾರದಂದು ನಡೆಯಲಿದೆ.ಅರ್ಜಿ ಸಲ್ಲಿಸಿರುವ...

Popular Post