ನನ್ನ ಹಣತೆ ಹಣತೆ ಹಚ್ಚುತ್ತೇನೆ ನಾನೂ,ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆಇದರಲ್ಲಿ ಮುಳುಗಿ ಕರಗಿರುವಾಗನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ,ಹಣತೆ ಹಚ್ಚುತ್ತೇನೆ ನಾನೂ;ಈ...
ಹೆಸರಾಯಿತು ಕರ್ನಾಟಕ - ಚನ್ನವೀರ ಕಣವಿ
ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡಹಸಿಗೋಡೆಯ ಹರಳಿನಂತೆಹುಸಿಹೋಗದ ಕನ್ನಡಹೊಸೆದ ಹಾಗೆ ಹುರಿಗೊಳ್ಳುವಗುರಿ ತಾಗುವ ಕನ್ನಡ;ಕುರಿತೋದದ ಪರಿಣತಮತಿ -ಅರಿತವರಿಗೆ ಹೂಗೊಂಡಪಡುಗಡಲಿನ ತೆರೆಗಳಂತೆಹೆಡೆ ಬಿಚ್ಚುತ ಮೊರೆಯುವಸಹ್ಯಾದ್ರಿಯ ಶಿಖರದಂತೆಬಾನೆತ್ತರ...
ಎಲ್ಲಾದರು ಇರು ಎಂತಾದರು ಇರು - ಕುವೆಂಪು
ಎಲ್ಲಾದರು ಇರು; ಎಂತಾದರು ಇರು;ಎಂದೆಂದಿಗು ನೀ ಕನ್ನಡವಾಗಿರು.ಕನ್ನಡ ಗೋವಿನ ಓ ಮುದ್ದಿನ ಕರು,ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!ನೀ ಮೆಟ್ಟುವ ನೆಲ – ಅದೆ ಕರ್ನಾಟಕ;ನೀನೇರುವ ಮಲೆ – ಸಹ್ಯಾದ್ರಿ.ನೀ ಮುಟ್ಟುವ ಮರ – ಶ್ರೀಗಂಧದ ಮರ;ನೀ...
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಹುಯಿಲಗೋಳ ನಾರಾಯಣರಾಯರು
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||ರಾಜನ್ಯರಿಪು ಪರಶುರಾಮನಮ್ಮನ ನಾಡುಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡುಓಜೆಯಿಂ ಮೆರೆದರಸುಗಳ ಸಾಹಸದ ಸೂಡುತೇಜವನು ನಮಗೀವ ವೀರವೃಂದದ ಬೀಡು || ೧...
ಒಂದೇ ಒಂದೇ ಒಂದೇ ಕರ್ನಾಟಕ ಒಂದೇ - ದ. ರಾ. ಬೇಂದ್ರೆ
ಒಂದೇ ಒಂದೇ ಒಂದೇ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇಒಂದೇ ಜಗವು ಮನವು ಕನ್ನಡಿಗರು ಎಂದೆಕುಲವೊಂದೇ ಛಲವೊಂದೇ ನೀತಿಯ...
ಹೊತ್ತಿತೋ ಹೊತ್ತಿತು ಕನ್ನಡದ ದೀಪ - ಡಾ.ಸಿದ್ದಯ್ಯ ಪುರಾಣಿಕ
ಹೊತ್ತಿತೋ ಹೊತ್ತಿತು ಕನ್ನಡದ ದೀಪಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..ಹೊತ್ತಿತೋ ಹೊತ್ತಿತು ಕನ್ನಡದ ದೀಪಹೊತ್ತಿತೋ.. ಹೊತ್ತಿತು…ಕನ್ನಡದ ದೀಪಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನಹರ್ಷ ಉಕ್ಕಿಸುವಂತೆ ಶೋಭಾಯಮಾನ..ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನಕನ್ನಡದ...
ಹಚ್ಚೇವು ಕನ್ನಡದ ದೀಪ - 'ಡಾ. ಡಿ.ಎಸ್. ಕರ್ಕಿ'
ಹಚ್ಚೇವು ಕನ್ನಡದ ದೀಪಕರುನಾಡದೀಪ ಸಿರಿನುಡಿಯದೀಪಒಲವೆತ್ತಿ ತೋರುವಾ ದೀಪ | ಹಚ್ಚೇವು |ಬಹುದಿನಗಳಿಂದ ಮೈಮರೆವೆಯಿಂದಕೂಡಿರುವ ಕೊಳೆಯ ಕೊಚ್ಚೇವುಎಲ್ಲೆಲ್ಲಿ ಕನ್ನಡದ ಕಂಪು ಸೂಸ-ಲಲ್ಲಲ್ಲಿ ಕರಣ ಚಾಚೇವುನಡು ನಾಡೆ ಇರಲಿ, ಗಡಿನಾಡೆ ಇರಲಿಕನ್ನಡದ ಕಳೆಯ...
ಕೋಟಿ ಕಂಠ ಗಾಯನ ಕಾರ್ಯಕ್ರಮದ ಹಾಡುಗಳು(ಆಡಿಯೋ ಸಹಿತ)

67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾದ್ಯಂತ 'ನನ್ನ ನಾಡು ನನ್ನ ಹಾಡು -...
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - 'ಹುಯಿಲಗೋಳು ನಾರಾಯಣರಾಯರು'
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಲುಹೀನ ನಿಧಿಯು ಸದಭಿಮಾನದ ಗೂಡು ||ಪ||ರಾಜನ್ಯರಿಪು ಪರಶುರಾಮನಮ್ಮನ ನಾಡುಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡುಓಜೆಯಿಂ ಮೆರೆದರಸುಗಳ ಸಾಹಸದ ಸೂಡುತೇಜವನು ನಮಗೀವ ವೀರವೃಂದದ ಬೀಡು || ೧...
ಬಾರಿಸು ಕನ್ನಡ ಡಿಂಡಿಮವ - ಕುವೆಂಪು
ಬಾರಿಸು ಕನ್ನಡ ಡಿಂಡಿಮವಬಾರಿಸು ಕನ್ನಡ ಡಿಂಡಿಮವಓ ಕರ್ನಾಟಕ ಹೃದಯ ಶಿವಬಾರಿಸು ಕನ್ನಡ ಡಿಂಡಿಮವಬಾರಿಸು ಕನ್ನಡ ಡಿಂಡಿಮವಬಾರಿಸು ಕನ್ನಡ ಡಿಂಡಿಮವಓ ಕರ್ನಾಟಕ ಹೃದಯ ಶಿವಬಾರಿಸು ಕನ್ನಡ ಡಿಂಡಿಮವಸತ್ತಂತಿಹರನು ಬಡಿದೆಚ್ಚರಿಸುಕಚ್ಚಾಡುವರನು ಕೂಡಿಸಿ ಒಲಿಸುಸತ್ತಂತಿಹರನು...
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು..
ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…ಬದುಕಿದು ಜಟಕಾ ಬಂಡಿ..ಇದು ವಿಧಿಯೋಡಿಸುವ ಬಂಡಿ…ಬದುಕಿದು ಜಟಕಾ ಬಂಡಿ..ವಿಧಿ ಅಲೆದಡಿಸುವ ಬಂಡಿ…ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು…ಮೆಟ್ಟಿದರೆ ಕನ್ನಡ ಮಣ್ಣ ಮೆಟ್ಟಬೇಕು…ಕಾಶೀಲಿ...
Subscribe to:
Posts (Atom)
Popular Post
-
ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರ ಗಳನ್ನು ವಿವಿಧ ಮ...
-
2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಮತ್ತು ಸಾಮರ್ಥ್ಯಗಳ ಪಟ್ಟಿಯನ್ನು ಒಳಗೊಂಡ ಸಂಪ...
-
NMMS ಪರೀಕ್ಷೆಯ ಹಿಂದಿನ ವರ್ಷಗಳ ಎಲ್ಲಾ GMAT ಮತ್ತು SAT ಪ್ರಶ್ನೆ ಪತ್ರಿಕೆಗಳು ಹಾಗೂ KEY ANSWERS.. ವರ್ಷ ಪ್ರಶ್ನೆ ಪತ್ರಿಕೆಗಳ...
-
NMMS ಪರೀಕ್ಷೆಯ, ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT) ಮತ್ತು ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) , ಈ ಎರಡು ಪತ್ರಿಕೆಗಳ ಸಂಪೂರ...
-
ಕರ್ನಾಟಕ ರಾಜ್ಯದ ' ಕಲಿಕಾ ಚೇತರಿಕೆ 2022-23' ರ ಪಠ್ಯಕ್ರಮಕ್ಕಗುಣವಾಗಿ (ಕಲಿಕಾ ಹಾಳೆಗಳನ್ನು ಆಧರಿಸಿ) 4, 6 ಮತ್ತು 7ನೇ ತರಗತಿಯ ಎ...
-
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ...
-
ಸ ಮಾಜ ವಿಜ್ಞಾನದ ಮೂಲಭೂತ ಜ್ಞಾನದ ಬಗ್ಗೆ ನಮಗೆಷ್ಟು ಗೊತ್ತು? ಸಮಾಜ ವಿಜ್ಞಾನವು ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ...
-
ಶಾಲಾ ದಾಖಲಾತಿಗೆ ವಯಸ್ಸು ಲೆಕ್ಕ ಹಾಕಲು ಸುಲಭವಾಗುವ ಚಾರ್ಟ್ (31-05-2025 ಕ್ಕೆ ಇದ್ದಂತೆ ). 1-10ನೇ ತರಗತಿ ಶಾಲಾ ದಾಖಲಾತಿ ಪ್ರವೇಶ ಅರ್ಜಿ.
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2022-23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ Website ನಲ್ಲಿ ದಿನಾಂಕ 08/05/2023ರಂದು ಬ...
-
ನೊ ಬೆಲ್ ಪ್ರಶಸ್ತಿ ಪುರಸ್ಕೃತ ಭಾರತಾಂಬೆಯ ಹೆಮ್ಮೆಯ ವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ಭೌತಶಾಸ್ತ್ರದಲ್ಲಿ ಸಂಶೋಧನೆಯ ಕಾರಣಕ್ಕಾಗಿ ಭಾ...