Menu

Home ನಲಿಕಲಿ About ☰ Menu


 

ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (PC-CAR/DAR ) ಹುದ್ದೆಗಳ ನೇಮಕಾತಿ ಅಧಿಸೂಚನೆ -2022

        ಕರ್ನಾಟಕ ಪೊಲೀಸ್ ಇಲಾಖೆಯು ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ...

2nd PUC Supplementary Result | ಫಲಿತಾಂಶ ಪ್ರಕಟ 2022

      ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ - 2022ರ ಫಲಿತಾಂಶವನ್ನು ಇಂದು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.      ಫಲಿತಾಂಶ ವೀಕ್ಷಣೆ...

ಶಿಕ್ಷಕರ ದಿನಾಚರಣೆ - 'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್'

            "ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ" ಇದು ಆದಿ ಶಂಕರರು...

ರಾಷ್ಟ್ರೀಯ ಕ್ರೀಡಾ ದಿನ - 'ಮೇಜರ್ ಧ್ಯಾನ್‌ ಚಂದ್‌'

Indian National Sports Day   “ಸದೃಢ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ” ಎಂಬ ವಿವೇಕಾನಂದರ ವಾಣಿಯಂತೆ  ದೈಹಿಕವಾಗಿ ಸದೃಢವಾಗಿರುವುದು  ಅತ್ಯಂತ ಮಹತ್ವದ್ದಾಗಿದೆ....

ನಮ್ಮ ರಾಷ್ಟ್ರ ಧ್ವಜದ ಬಗ್ಗೆ ನಮಗೆಷ್ಟು ಗೊತ್ತು?

     ಪ್ರಪಂಚದ ಪ್ರತಿಯೊಂದು ಸ್ವತಂತ್ರ ರಾಷ್ಟ್ರವು ತನ್ನದೇ ಆದ ಧ್ವಜವನ್ನು ಹೊಂದಿರುತ್ತದೆ. ಇದು ಸ್ವತಂತ್ರ ದೇಶದ ಸಂಕೇತವಾಗಿದೆ. ಹಾಗೆಯೇ ನಮ್ಮ ಭಾರತವು ಕೂಡ ತನ್ನದೆಯಾದ...

ನೇತಾಜಿ ಸುಭಾಷ್‌ ಚಂದ್ರ ಬೋಸ್‌.

[ ಜನವರಿ 23, 1897 — ಮರಣ (ಮಾಹಿತಿ ಇಲ್ಲ)]            'ನೀವು ನನಗೆ ರಕ್ತ ಕೊಡಿ... ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ...'...

ಮಹಾನ್ ಕ್ರಾಂತಿಕಾರಿ - ಭಗತ್ ಸಿಂಗ್

       ಸನ್ಮಾನ್ಯ ಅಧ್ಯಕ್ಷರೇ ಮುಖ್ಯ ಅತಿಥಿಗಳೇ ಹಾಗೂ ನನ್ನ ನೆಚ್ಚಿನ ಗುರು ಬಳಗವೇ ಊರಿನ ಪ್ರಮುಖರೇ,  ಮತ್ತು ನನ್ನ ಸಹೋದರ ಸಹೋದರಿಯರೇ ನಿಮ್ಮೆಲ್ಲರ ಎದುರಿಗೆ...

76ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ

     ಮಾನ್ಯ ಅಧ್ಯಕ್ಷರೇ ಮುಖ್ಯ ಅತಿಥಿಗಳೇ  ನನ್ನ ನೆಚ್ಚಿನ ಗುರುವೃಂದವೆ ಹಾಗೂ  ಗೌರವಾನ್ವಿತ ಊರಿನ ಪ್ರಮುಖರು, ಪೋಷಕರು ಮತ್ತು ಆತ್ಮೀಯ ಗೆಳೆಯ - ಗೆಳತಿಯರಿಗೆ...

Popular Post