151ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ |ಜೀವವಾಸನೆಗಳಲಿ ಪೂರ್ವಕೃತವೆನಿಸಿ ||ಧೀವರ್ತನೆಯಲಿ ಪೌರುಷವೆನಿಸಿ ಪರಸತ್ತ್ವ |ತ್ರೈವಿಧದೊಳಿರುತಿಹುದು - ಮಂಕುತಿಮ್ಮ ||152ಪುಣ್ಯಪಾಪ ಋಣಾನುಬಂಧ ವಾಸನೆಗಳಿವು |ಜನ್ಮಾಂತರದ ಕರ್ಮಶೇಷದಂಶಗಳು...
ಮಂಕುತಿಮ್ಮನ ಕಗ್ಗ | Mankuthimmana Kagga 101-150
101ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು |ತೇಲುವುದಮೇಯಸತ್ತ್ವದಲಿ ಮೇಯ ಜಗ ||ಮೂಲದಶೆಯೊಳಗೊಂದು, ಮಾಪನದ ಬಗೆಗೆರಡು |ಗಾಳಿಯುಸಿರುಗಳಂತೆ - ಮಂಕುತಿಮ್ಮ ||102ಕಾಯ ನಿರ್ಣೇಯವದರೊಳು ಮನವನಿರ್ಣೇಯ ||ಸ್ನಾಯು ಸಂಖ್ಯೇಯ ಜೀವಳಮಸಂಖ್ಯೇಯ...
ಮಂಕುತಿಮ್ಮನ ಕಗ್ಗ | Mankuthimmana Kagga 1-50
001ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |ದೇವ ಸರ್ವೇಶ ಪರಬೊಮ್ಮನೆಂದು ಜನಂ ||ಆವುದನು ಕಾಣದೊಡಮಳ್ತಿಯಿಂ ನಂಬಿಹುದೊ |ಆ ವಿಚಿತ್ರಕೆ ನಮಿಸೊ - ಮಂಕುತಿಮ್ಮ ||002ಜೀವ ಜಡರೂಪ ಪ್ರಪಂಚವನದಾವುದೋ |ಆವರಿಸಿಕೊಂಡುಮೊಳನೆರೆದುಮಿಹುದಂತೆ||ಭಾವಕೊಳಪಡದಂತೆ...
ಮಂಕುತಿಮ್ಮನ ಕಗ್ಗ | Mankuthimmana Kagga (901-945)
901ನಾನು ನಾನೇ ನಾನೆನುತ್ತೆ ಕಿರಿಕೊಡದ ನೀರ್ |ಗಾನಗೆಯ್ವುದು ಹೆಮ್ಮೆಯಿಂ ಕಡಲ ಮರೆತು ||ನೂನದಿಂದೆಲ್ಲವೆನುವಬ್ಧಿಯೊಳಗದನಿರಿಸೆ |ಮೌನವದು ಮಣ್ಕರಗಿ - ಮಂಕುತಿಮ್ಮ ||902ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |ಕಳಚಿ ಬೀಳ್ವುದು; ಪಕ್ವಫಲವಂತು ತರುವಿಂ...
13. ಹಚ್ಚೇವು ಕನ್ನಡದ ದೀಪ - ಡಿ. ಎಸ್. ಕರ್ಕಿ
#ಲೇಖಕರ ಪರಿಚಯ:ಲೇಖಕರ ಹೆಸರು : ಡಿ.ಎಸ್. ಕರ್ಕಿ (ಪೂರ್ಣ ಹೆಸರು: ದುಂಡಪ್ಪ ಸಿದ್ದಪ್ಪ ಕರ್ಕಿ)ಜನನ : 1907 ನವೆಂಬರ್ 15, ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಹಿರೇಕೊಪ್ಪ.ತಂದೆ : ಸಿದ್ದಪ್ಪತಾಯಿ : ದುಂಡವ್ವವಿದ್ಯಾಭ್ಯಾಸ : ಕನ್ನಡದಲ್ಲಿ...
ನನ್ನ ಹಣತೆ - ಜಿ. ಎಸ್. ಶಿವರುದ್ರಪ್ಪ
ನನ್ನ ಹಣತೆ ಹಣತೆ ಹಚ್ಚುತ್ತೇನೆ ನಾನೂ,ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆಇದರಲ್ಲಿ ಮುಳುಗಿ ಕರಗಿರುವಾಗನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ,ಹಣತೆ ಹಚ್ಚುತ್ತೇನೆ ನಾನೂ;ಈ...
Subscribe to:
Posts (Atom)
Popular Post
-
ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರ ಗಳನ್ನು ವಿವಿಧ ಮ...
-
2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಮತ್ತು ಸಾಮರ್ಥ್ಯಗಳ ಪಟ್ಟಿಯನ್ನು ಒಳಗೊಂಡ ಸಂಪ...
-
NMMS ಪರೀಕ್ಷೆಯ ಹಿಂದಿನ ವರ್ಷಗಳ ಎಲ್ಲಾ GMAT ಮತ್ತು SAT ಪ್ರಶ್ನೆ ಪತ್ರಿಕೆಗಳು ಹಾಗೂ KEY ANSWERS.. ವರ್ಷ ಪ್ರಶ್ನೆ ಪತ್ರಿಕೆಗಳ...
-
NMMS ಪರೀಕ್ಷೆಯ, ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT) ಮತ್ತು ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) , ಈ ಎರಡು ಪತ್ರಿಕೆಗಳ ಸಂಪೂರ...
-
ಕರ್ನಾಟಕ ರಾಜ್ಯದ ' ಕಲಿಕಾ ಚೇತರಿಕೆ 2022-23' ರ ಪಠ್ಯಕ್ರಮಕ್ಕಗುಣವಾಗಿ (ಕಲಿಕಾ ಹಾಳೆಗಳನ್ನು ಆಧರಿಸಿ) 4, 6 ಮತ್ತು 7ನೇ ತರಗತಿಯ ಎ...
-
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ...
-
ಸ ಮಾಜ ವಿಜ್ಞಾನದ ಮೂಲಭೂತ ಜ್ಞಾನದ ಬಗ್ಗೆ ನಮಗೆಷ್ಟು ಗೊತ್ತು? ಸಮಾಜ ವಿಜ್ಞಾನವು ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ...
-
ಶಾಲಾ ದಾಖಲಾತಿಗೆ ವಯಸ್ಸು ಲೆಕ್ಕ ಹಾಕಲು ಸುಲಭವಾಗುವ ಚಾರ್ಟ್ (31-05-2025 ಕ್ಕೆ ಇದ್ದಂತೆ ). 1-10ನೇ ತರಗತಿ ಶಾಲಾ ದಾಖಲಾತಿ ಪ್ರವೇಶ ಅರ್ಜಿ.
-
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2022-23 ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ Website ನಲ್ಲಿ ದಿನಾಂಕ 08/05/2023ರಂದು ಬ...
-
ನೊ ಬೆಲ್ ಪ್ರಶಸ್ತಿ ಪುರಸ್ಕೃತ ಭಾರತಾಂಬೆಯ ಹೆಮ್ಮೆಯ ವಿಜ್ಞಾನಿ ಸರ್. ಸಿ. ವಿ ರಾಮನ್ ಅವರ ಭೌತಶಾಸ್ತ್ರದಲ್ಲಿ ಸಂಶೋಧನೆಯ ಕಾರಣಕ್ಕಾಗಿ ಭಾ...