ತಪ್ಪಾದ ಶಿಕ್ಷಕರ ವರ್ಗಾವಣೆ ಅರ್ಜಿ ರದ್ದುಪಡಿಸಿ ಹೊಸ ಅರ್ಜಿ ಸಲ್ಲಿಕೆಗೆ ಅವಕಾಶ ..
ಸಂವಿಧಾನ ದಿವಸ್- ನವೆಂಬರ್ 26ರ ವಿಶೇಷತೆ
✯1949ರ ನವೆಂಬರ್ 26 ರಂದು ಭಾರತದ ಸಂವಿಧಾನ ಸಭೆ ಔಪಚಾರಿಕವಾಗಿ ಭಾರತದ ಸಂವಿಧಾನವನ್ನು ಅಂಗೀಕರಿಸಿತು.
✯ಭಾರತ ಸಂವಿಧಾನ ಜನವರಿ 26, 1950 ರಿಂದ ಜಾರಿಗೆ ಬಂದಿತು.
✯ಭಾರತ ಸಂವಿಧಾನ ರಚನೆಗೆ ತೆಗೆದುಕೊಂಡ ಅವಧಿ - 2 ವರ್ಷ 11 ತಿಂಗಳು 18 ದಿನ.
✯ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಮೊದಲ ಕಾನೂನು ಸಚಿವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ.
✯ದೇಶದ ಅಗ್ರಗಣ್ಯ ಕಾನೂನಾದ ಭಾರತದ ಸಂವಿಧಾನವನ್ನು 1946 ಡಿಸೆಂಬರ್ 9 ರಿಂದ ಡಿಸೆಂಬರ್ 1949 ರ ನಡುವೆ ರಚಿಸಲಾಯಿತು.
✯ಭಾರತ ಸಂವಿಧಾನವನ್ನು ಮುದ್ರಿಸಲಾಗಿಲ್ಲ / ಟೈಪ್ ಮಾಡಲಿಲ್ಲ. ಬದಲಾಗಿ ಡಾಕ್ಯುಮೆಂಟ್ ಅನ್ನು ಕೈಬರಹ ಮತ್ತು ಹಿಂದಿ ಮತ್ತು ಇಂಗ್ಲಿಷ್ ಎರಡರಲ್ಲೂ ಕ್ಯಾಲಿಗ್ರಾಫ್ ಮಾಡಲಾಗಿದೆ.
✯ಯುಎಸ್, ಐರ್ಲೆಂಡ್, ಬ್ರಿಟನ್, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಯುಎಸ್ಎಸ್ಆರ್, ಫ್ರಾನ್ಸ್, ದಕ್ಷಿಣ ಆಫ್ರಿಕಾ, ಜಪಾನ್ ಮತ್ತು ಇತರ ದೇಶಗಳ ಸಂವಿಧಾನಗಳ ಆಧಾರದ ಮೇಲೆ ಇದನ್ನು ರಚಿಸಲಾಗಿದೆ.
✯ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ.
✯10 ಮೇ 1951ರಲ್ಲಿ ಭಾರತ ಸಂವಿಧಾನಕ್ಕೆ ಮೊದಲ ತಿದ್ದುಪಡಿ ಮಾಡಲಾಯಿತು.
✯ಇಲ್ಲಿಯವರೆಗೆ (2020 ಜನವರಿ ತನಕ) ಭಾರತ ಸಂವಿಧಾನಕ್ಕೆ 104 ತಿದ್ದುಪಡಿಗಳನ್ನು ಮಾಡಲಾಗಿದೆ.
@ಭಾರತ ಸಂವಿಧಾನದ ಪ್ರಮುಖ ಲಕ್ಷಣಗಳು@
1. ಲಿಖಿತ ಮತ್ತು ವಿಸ್ತೃತ ಸಂವಿಧಾನ
2. ನಮ್ಮ ಮತ್ತು ಅನನ್ಯ ಸಂವಿಧಾನ
3. ಸಂಯುಕ್ತ ಪದ್ಧತಿ.
4. ಸಂಸದೀಯ ಪದ್ಧತಿ ಸರ್ಕಾರ.
5. ಜಾತ್ಯಾತೀತ ರಾಷ್ಟ್ರ
6. ವಯಸ್ಕ ಮತದಾನ.
7. ಏಕಪೌರತ್ವ.
8. ರಾಜ್ಯ ನಿರ್ದೇಶಕ ತತ್ವಗಳು.
9. ಸ್ವತಂತ್ರ್ಯ ನ್ಯಾಯಾಂಗ ವ್ಯವಸ್ಥೆ.
10. ಮೂಲಭೂತ ಹಕ್ಕುಗಳು.
11. ಮೂಲಭೂತ ಕರ್ತವ್ಯಗಳು.
12. ಅಖಿಲ ಭಾರತ ಸೇವೆಗಳು.
ಕೇಂದ್ರ/ರಾಜ್ಯ ಸರ್ಕಾರಗಳ ಪ್ರಮುಖ ಯೋಜನೆಗಳ ಪರಿಚಯ.
@ಕೇಂದ್ರ / ರಾಜ್ಯ ಸರ್ಕಾರ ಜನರಿಗೆ ನೀಡಿದ ಪ್ರಮುಖ ಯೋಜನೆಗಳು & ಯೋಜನೆಯ ಲಾಭ ಪಡೆಯಲು ಬೇಕಾದ ದಾಖಲೆಗಳ ಪಟ್ಟಿ@
*ಸಂಧ್ಯಾಸುರಕ್ಷ*
ತಿಂಗಳಿಗೆ 1,000 / - ( ಪಿಂಚನಿ ಯೋಜನೆ )
*ವಯೋಮಿತಿ:- 65 ರಿಂದ 80 ರ ಒಳಗೆ
*ಬೇಕಾಗುವ ದಾಖಲೆಗಳು :
1 ) ಆಧಾರ್ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್ಬುಕ್
4 ) ಫೋಟೋ ಒಂದು
*ಸೀನಿಯರ್ ಸಿಟಿಝನ್ ಕಾರ್ಡ್*
1 ) ಆಧಾರ್ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ಸಮುದಾಯ ಡಾಕ್ಟರ್ ಬ್ಲಡ್ ರಿಪೋರ್ಟ್
3 ) ಫೋಟೋ ಒಂದು
*ಕಿಸಾನ್ ಸಮ್ಮಾನ್ ಯೋಜನೆ*
ರೈತರಿಗೆ ವಾರ್ಷಿಕ 6,000 / - ಪಿಂಚನಿ
( 15 ಸೆನ್ಸ್ ಗಿಂತ ಹೆಚ್ಚು ಜಾಗ ಹೊಂದಿರುವ ರೈತರಿಗೆ )
1 ) ಆಧಾರ್ ಕಾರ್ಡ್
2 ) RTC
3 ) ಬ್ಯಾಂಕ್ ಪಾಸ್ಬುಕ್
*PF Claim ( ಭವಿಷ್ಯ ನಿಧಿ )*
1 ) ಆಧಾರ್ ಕಾರ್ಡ್
2 ) ಬ್ಯಾಂಕ್ ಪಾಸ್ಬುಕ್
3 ) UAN Number
4 ) ಆಧಾರ್ನಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
*ರೇಷನ್ ಕಾರ್ಡ್ ಹೊಸತು ಮತ್ತು ಸೇರ್ಪಡೆ*
*APL*
1 ) ಆಧಾರ್ ಕಾರ್ಡ್
*BPL*
1 )ಆಧಾರ್ ಕಾರ್ಡ್
2 ) ಆದಾಯ ಪ್ರಮಾಣ ಪತ್ರ
*ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್*
1 ) ಆಧಾರ್ ಕಾರ್ಡ್
2 ) ರೇಷನ್ ಕಾರ್ಡ್
*ಪಾನ್ ಕಾರ್ಡ್*
1 ) ಆಧಾರ್ ಕಾರ್ಡ್
2 ) 2 ಫೋಟೊ
*ಪಾಸ್ಪೋರ್ಟ್*
1 ) ಆಧಾರ್ ಕಾರ್ಡ್
2 ) 10 ಮಾಕ್ಸ್ ಕಾರ್ಡ್ ಅಥವ ಟಿಸಿ
3 ) ಬ್ಯಾಂಕ್ ಪಾಸ್ ಬುಕ್
*ಕಟ್ಟಡ ಕಾರ್ಮಿಕರ ನೋಂದಾಣಿ ಮತ್ತು ರಿನೆವಲ್*
1 ) ಆಧಾರ್ ಕಾರ್ಡ್ ಮತ್ತು ಅದರಲ್ಲಿ ಲಿಂಕ್ ಆಗಿರುವ ಮೊಬೈಲ್ ನಂಬರ್
2 ) ರೇಷನ್ ಕಾರ್ಡ್
3 ) ಬ್ಯಾಂಕ್ ಪಾಸ್ ಬುಕ್
4 ) ಫೋಟೊ ಒಂದು
5 ) ವೋಟರ್ ಐಡಿ
6 ) ಫಾರ್ಮ್ ನಮ್ಮಲ್ಲಿ ಲಭ್ಯವಿದೆ
7 ) ನಾಮಿನಿ ಆಧಾರ್
8 ) ಕಟ್ಟಡ ಕಾರ್ಮಿಕರ ಮಕ್ಕಳ ಸ್ಥಾಲರ್ಶಿಪ್
9 ) ಮಕ್ಕಳ ಆಧಾರ್ ಕಾರ್ಡ್
10 ) ೨ ಪೋಟೊ
*ಕಾರ್ಮಿಕ ಕಾರ್ಡ್*
ಸೆಂಟ್ರಿಂಗ್ ಕೆಲಸ, ಗಾರೆ ಕೆಲಸ, ಸಿಮೆಂಟ್ ಕೆಲಸ, ಎಲೆಕ್ಟ್ರಿಷಿಯನ್ ಮತ್ತು ಎಲೆಕ್ಟ್ರಿಕಲ್ ಕೆಲಸ, ಪೆಂಟಿಂಗ್ ಕೆಲಸ, ಪ್ಲಮ್ಬರ್ ಕೆಲಸ, ಬಾರ ಬೆಂಡರ್ ಕೆಲಸ, ಟೆಲ್ಸ್ (Tails ) ಕೆಲಸ, ಬಡಗಿ ಕೆಲಸ, ವಯರಿಂಗ ಕೆಲಸ, ಟವರ್ ನಿರ್ಮಾಣ ಕಾರ್ಮಿಕರು, ಕೊಳವೆ ಮಾರ್ಗ, ಒಳ ಚರಂಡಿ, ಮೋರಿ ಸೇತುವೆ, ರಸ್ತೆ ನಿರ್ಮಾಣ, ಡಾಮಾರಿಕರಣ ಕಾರ್ಮಿಕರು ಮುಂತಾದ ಕೆಲಸ ಕಾರ್ಮಿಕರಿಗೆ ಸರ್ಕಾರದ ಕಾರ್ಮಿಕ ಕಾರ್ಡ್ ನ್ನು ನೀಡುತ್ತಿದೆ
*ಉಪಯೋಗಗಳು*
1) ಕೆಲಸ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಪಡೆಯಲು ವಿಶೇಷ ಸ್ಕಾಲರ್ಶಿಪ್ 2000 ದಿoದ 30000 ವರೆಗೆ ಸಿಗುತ್ತದೆ. (ಕಲಿಕೆ ಭಾಗ್ಯ)
2) ಕಾರ್ಮಿಕರು ಮದುವೆ ಅಥವಾ ಅವರ ಮಕ್ಕಳು ಮದುವೆ ಸಮಯದಲ್ಲಿ ರೂ 50,000/- ದಷ್ಟು ಮೊತ್ತ ಸಹಾಯ ಧನ ಸಿಗುತ್ತದೆ.
3) ಕಾರ್ಮಿಕರಿಗೆ 60 ವರ್ಷ ಆದ ಮೇಲೆ ಪಿಂಚಣಿ ಸೌಲಭ್ಯ ಸಿಗಲಿದೆ.
4) ಕಾರ್ಮಿಕರಿಗೆ ಕಾರ್ಮಿಕ ಆರೋಗ್ಯ ಭಾಗ್ಯ ಮತ್ತು ಕಾರ್ಮಿಕ ಚಿಕಿತ್ಸೆ ಭಾಗ್ಯಸಿಗಲಿದೆ.
5) ಕೆಲಸ ನಿರ್ವಹಿಸುವಾಗ ಮರಣ ಹೊಂದಿದಲ್ಲಿ 5,00,000/-
ಸಂಪೂರ್ಣ ಶಾಶ್ವತ ದುರ್ಬಲತೆ ಗೆ 2,00,000/-, ಭಾಗಶಃ ಶಾಶ್ವತ ದುರ್ಬಲತೆ ಗೆ 1,00,000/-
ಹೀಗೆ ಮುಂತಾದ ಪ್ರಯೋಜನಗಳನ್ನು ಕಾರ್ಮಿಕ ಕಾರ್ಡ್ ನಲ್ಲಿ ಪಡೆಯಬಹುದಾಗಿದೆ ..
*ವಯಸ್ಸಿನ ಮಿತಿ 18 ರಿಂದ 55 ವರ್ಷ
*ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿಧ್ಯಾರ್ಥಿ ವೇತನ*
ನೊಂದಾಯಿತ ಕಟ್ಟಡ ಕಾರ್ಮಿಕರ ಎರಡು ಮಕ್ಕಳಿಗೆ ದೊರೆಯುವ ವಿಧ್ಯಾರ್ಥಿ ವೇತನ
• 1 ರಿಂದ 3ನೇ ತರಗತಿ ಉತ್ತೀರ್ಣರಾದವರಿಗೆ 2000/-
• 4 ರಿಂದ 6 ನೇ ತರಗತಿ ಉತ್ತೀರ್ಣರಾದವರಿಗೆ 3000/-
• 7 & 8ನೇ ತರಗತಿ ಉತ್ತೀರ್ಣರಾದವರಿಗೆ 4000/-
• 9 ರಿಂದ 11ನೇ ತರಗತಿ ಉತ್ತೀರ್ಣರಾದವರಿಗೆ 6000/-
• ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೆ 8000/-
• ಐಟಿಐ ಮತ್ತು ಡಿಪ್ಲೊಮೊ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 7000/-
• ಪದವಿ ಉತ್ತೀರ್ಣರಾದವರಿಗೆ ಪ್ರತಿ ವರ್ಷಕ್ಕೆ 10,000/-
• ಇಂಜಿನಿಯರಿಂಗ್ ಕೋರ್ಸ್ ಸೇರ್ಪಡೆಗೆ ರೂ.25,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.20,000/-
• ವೈದ್ಯಕೀಯ ಕೋರ್ಸ್ ಸೇರ್ಪಡೆಗೆ ರೂ.30,000/- ಹಾಗು ಪ್ರತಿ ವರ್ಷ ತೇರ್ಗಡೆಗೆ ರೂ.25000/-
• ಸ್ನಾತಕೋತ್ತರ ಪದವಿ ಸೇರ್ಪಡೆಗೆ ರೂ.20,000/- ಹಾಗು ಪ್ರತಿ ವರ್ಷ ರೂ.10,000/- ಗಳಂತೆ (ಎರಡು ವರ್ಷಗಳಿಗೆ)
• ಪಿಹೆಚ್.ಡಿ ಕೋರ್ಸ್ ಪ್ರತಿ ವರ್ಷಕ್ಕೆ ರೂ.20000/- (ಗರಿಷ್ಠ ಎರಡು ವರ್ಷಗಳು) ಮತ್ತು ಪಿ.ಹೆಚ್.ಡಿ ಪ್ರಭಂಧ ಸ್ವೀಕಾರದ ನಂತರ ಹೆಚ್ಚುವರಿಯಾಗಿ ರೂ.20,000/-
*ಪ್ರತಿಭಾವಂತ ಮಕ್ಕಳಿಗಾಗಿ*
1. ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.5000/-
2. ಪಿಯುಸಿ ಅಥವಾ ತತ್ಸಮಾನ ತರಗತಿಯಲ್ಲಿ ಶೇ.75 ಅಂಕ ಪಡೆದವರಿಗೆ ರೂ.7000/-
3. ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.10,000/-
4. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಕೋರ್ಸ್ ನಲ್ಲಿ ಶೇ.75 ಅಂಕ ಪಡೆದವರಿಗೆ ರೂ.15,000/-
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
*ಆಧಾರ್ ಕಾರ್ಡ್ (ಮೊಬೈಲ್ ನಂ. ಲಿಂಕ್ ಆಗಿರಬೇಕು)
*ರೇಷನ್ ಕಾರ್ಡ್ (ಇದ್ದರೆ)
*ಚುನಾವಣೆ ಗುರುತಿನ ಚೀಟಿ (ಇದ್ದರೆ)
*ಫೋಟೊ (ಒಂದು)
*ಬ್ಯಾಂಕ್ ಪಾಸ್ ಪುಸ್ತಕ
*ಗುತ್ತಿಗೆದಾರು/ಗಾರೆ ಕೆಲಸ ಮೇಸ್ತ್ರಿಯಿಂದ ಪಡೆದ ಅರ್ಜಿ ನಮೂನೆ.
*ವಿಧವೆಯರಿಗಾಗಿ**
(ಕೇಂದ್ರ ಸರ್ಕಾರ ಸ್ಕೀಮ್)*
ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆ
ವಿಧವೆ ಸ್ರೀಯರಿಗೆ 20000/-ರೂಪಾಯಿ ಧನಸಹಾಯ ಯೋಜನೆ.
*ಅರ್ಜಿ ಹಾಕಬೇಕಾಗಿರೋದು ಅವರವರ ಊರಿನ ಗ್ರಾಮಲೆಕ್ಕಿಗರಿಗೆ(VA).*
*ಅರ್ಜಿಯೊಂದಿಗೆ *
•ಆಧಾರ್ ಕಾರ್ಡ್(ಗಂಡ & ಹೆಂಡತಿ ಇಬ್ಬರ ಆಧಾರ್ ಕಾರ್ಡ್)
•ರೇಷನ್ ಕಾರ್ಡ್
•ಬ್ಯಾಂಕ್ ಖಾತೆ
•ಗಂಡನ ಡೆತ್ ಸರ್ಟಿಫಿಕೇಟ್
xerox ಕಾಪಿ ಸೇರಿಸಿ ಕೊಡಬೇಕು.
@ಸೂಚನೆ‼
*ಮರಣ ಹೊಂದಿದ ವ್ಯಕ್ತಿ 60ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಮರಣ ಹೊಂದಿದ 6 ತಿಂಗಳ ಒಳಗೆ ಅರ್ಜಿಹಾಕತಕ್ಕದ್ದು.
*ಈ ಸಂದೇಶವನ್ನು ಎಲ್ಲರಿಗೂ ಮುಟ್ಟಿಸಿ ವಿದವೆಯರಾದ ಸ್ತ್ರೀಯರಿಗೆ ಮನೆ ಕಟ್ಟಲು 2.7 ಲಕ್ಷ ಹಣ ಮತ್ತು ಸರಕಾರದಿಂದ ಜಾಗ*
@1.ಮನೆ ನಿರ್ಮಾಣಕ್ಕೆ ಸಹಾಯಧನ@
a) ಹಳೆ ಮನೆ / ಖಾಲಿ ಜಾಗ ಇದ್ದವರಿಗೆ ನಗರ ಪ್ರದೇಶದವರಿಗೆ:
ವಾಜಪೇಯಿ ವಸತಿ ಯೋಜನೆ 2.7 ಲಕ್ಷ (1.2 state Govt + 1.5 Central Govt)ಹಂತ ಹಂತದಲ್ಲಿ ಹಣ ಬಿಡುಗಡೆ.
b) ಹಳೆ ಮನೆ / ಖಾಲಿ ಜಾಗ ಇದ್ದ ಗ್ರಾಮೀಣ ಪ್ರದೇಶದವರಿಗೆ: (ಮಹಿಳಾ ಅರ್ಜಿದಾರರಿಗೆ)
ಬಸವ ವಸತಿ ಯೋಜನೆ 1.2 ಲಕ್ಷ + 20000 (ನರೇಗಾ ಜಾಬ್ ಕಾರ್ಡ್ ಮಾಡಿದ್ದಲ್ಲಿ ಮಾತ್ರ)
ಹಂತ ಹಂತದಲ್ಲಿ ಹಣ ಬಿಡುಗಡೆ.
*ಅರ್ಜಿ ಸಲ್ಲಿಸುವುದು: ಗ್ರಾಮ ಪಂಚಾಯತ್/ ಮುನ್ಸಿಪಾಲ್ಟಿ / ನಗರ ಪಂಚಾಯತ್ / ನಗರ ಪಾಲಿಕೆ /Self in Online (ಪ್ರಧಾನ ಮಂತ್ರಿ ಆವಾಸ್ ಯೋಜನೆಯ http://pmaymis.gov.in/ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಲ್ಲಿ ಅದು ಆಯಾ ವ್ಯಾಪ್ತಿಯ ಗ್ರಾಮ ಪಂ/ ನಗರಪಾಲಿಕೆಗಳಿಗೆ ರವಾನೆಯಾಗುತ್ತದೆ)
*ಬೇಕಾದ ದಾಖಲೆಗಳು*
1. ಆರ್ ಟಿ ಸಿ. Copy.
2.ಒಪ್ಪಿಗೆ ಪತ್ರದ.
3.ಖಾತೆ ಪತ್ರದ copy.
4 Aadar Card copy.
5.Ration Card.
6. Voter Id copy.
7.Bank PassBook Copy
8.Income & Caste Certificate copy
9.Passport size photo-1
(ಅರ್ಜಿದಾರರು ಅಲ್ಲದ ಮನೆಯ ಇತರ ಸದಸ್ಯರ ಹೆಸರಿನಲ್ಲಿ ಆರ್ ಟಿ ಸಿ ಇದ್ದಲ್ಲಿ ಅವರಿಂದ ಒಪ್ಪಿಗೆ ಪತ್ರ)
@2.ಜಾಗ ಇಲ್ಲದವರು ನಿವೇಶನಕ್ಕಾಗಿ ಅರ್ಜಿ@
ಈ ಕೆಳಗಿನ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್/ ಮುನ್ಸಿಪಾಲ್ಟಿ / ನಗರ ಪಂಚಾಯತ್ / ನಗರ ಪಾಲಿಕೆಗಳಲ್ಲಿ ಅರ್ಜಿ ಸಲ್ಲಿಸುವುದು.
1.Aadar Card copy
2.Ration Card
3.Voter Id copy
4.Bank PassBook Copy
5.Income & Caste Certificate copy
*ನಿವೇಶನ (ಜಾಗ) ಮಂಜೂರಾದಲ್ಲಿ ವಾಜಪೇಯಿ ವಸತಿ ಯೋಜನೆ / ಬಸವ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಧನಸಹಾಯ ಕೂಡ ಪಡೆಯಬಹುದು*
@3.ಮನೆ ನಿರ್ಮಾಣಕ್ಕೆ ಬ್ಯಾಂಕ್ ಲೋನ್@
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬ್ಯಾಂಕುಗಳಲ್ಲಿ ಆರು ಲಕ್ಷ ಲೋನ್ ಪಡೆದಲ್ಲಿ ಬಡ್ಡಿ ಮೊತ್ತ 6 % ರಂತೆ ಸುಮಾರು ಎರಡು ಲಕ್ಷದವರೆಗೆ ಸಬ್ಸಿಡಿ ಕೇಂದ್ರ ಸರಕಾರದಿಂದ ಖಾತೆಗೆ ಬೀಳಲಿದ್ದು, ಉಳಿದ ಹಣ ಪಾವತಿಮಾಡಬೇಕು. ಯೋಜನೆಗೆ ಅರ್ಜಿಯನ್ನು ಬ್ಯಾಂಕ್ ಮೂಲಕವೇ ಸಲ್ಲಿಸುವುದು.
@4.ಗ್ರಾಮೀಣ ಪ್ರದೇಶದವರಿಗೆ ನರೇಗಾ ಯೋಜನೆ ಅಡಿಯಲ್ಲಿ ಬಾವಿ ತೋಡಲು ಸುಮಾರು 1 ಲಕ್ಷದ ವರೆಗೂ & ದನದ ಕೊಟ್ಟಿಗೆ ಗೆ 16000 ವರೆಗೂ ಸಹಾಯಧನವಿದೆ.
*ಮಂಜೂರಾತಿ*:
ಅರ್ಜಿಯು ಯೋಜನಾ ಸಮಿತಿಗಳಲ್ಲಿ /ಬ್ಯಾಂಕ್ ನಲ್ಲಿ ಮಂಜೂರಾದಲ್ಲಿ ಮಾತ್ರ ಈ ಹಣ ಲಭ್ಯವಾಗಲಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.),
ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ನಿಗಮದಿಂದ ಅನುಷ್ಟನಗೊಳ್ಳುತ್ತಿರುವ ವಿವಿಧ ಯೋಜನೆಗಳು.
1) ಸ್ವಯಂ ಉದ್ಯೋಗ ಯೋಜನೆ
2) ಸ್ವಯಂ ಉದ್ಯೋಗ ಯೋಜನೆ
3) ಶ್ರಮಶಕ್ತಿ ಯೋಜನೆ
4) ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆ
5) ಕಿರುಸಾಲ ಯೋಜನೆ
6) ಕೃಷಿ ಯಂತ್ರೋಪಕರಣ ಖರೀದಿ ಯೋಜನೆ
7) ಗಂಗಾಕಲ್ಯಾಣ ಯೋಜನೆ
8) ಪಶು ಸಂಗೋಪನಾ ಯೋಜನೆ
9) ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಯೋಜನೆ
1) ಸ್ವಯಂ ಉದ್ಯೋಗ ಯೋಜನೆ:
ವ್ಯಾಪಾರ, ಸಣ್ಣ ಕೈಗಾರಿಕೆ, ಕೃಷಿ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳು ಸೇವಾ ವಲಯದಲ್ಲಿ ಬರುವ ಚಟುವಟಿಕೆಗಳಿಗೆ ಬ್ಯಾಂಕ್ಗವಳು/ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಗರಿಷ್ಠ 5.00 ಲಕ್ಷ ರೂವರೆಗೆ ಆರ್ಥಿಕ ನೆರವು ಒದಗಿಸುವುದು. ಘಟಕ ವೆಚ್ಚ 5,00,000/- ರೂಗಳವರೆಗೆ ನಿಗಮದಿಂದ ಘಟಕ ವೆಚ್ಚದ ಶೇ.33 ಅಥವಾ ಗರಿಷ್ಠ ಮಿತಿ ರೂ.1,65,000/-ಗಳ ಸಹಾಯಧನ ಹಾಗೂ ಘಟಕವೆಚ್ಚದ ರೂ.1,00,000/-ರೂಗಳ ಒಳಗೆ ಇರುವ ಚಟುವಟಿಕೆಗಳಿಗೆ ಶೇಕಡಾ 50% ಅಥವಾ ಗರಿಷ್ಟ ಮಿತಿ ರೂ. 35,000/- ಸಹಾಯಧನ ಮಂಜೂರು ಮಾಡುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ಗಿಳು ಭರಿಸುವುದು.
ಬೇಕಾಗುವ ದಾಖಲಾತಿಗಳು :
1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3)ಕೊಟೇಶನ್/ಯೋಜನಾವರದಿ ಮತ್ತು ಲೈಸಸ್ಸ್
4.)ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನುಾ ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು.(ವಾಸ್ತವ್ಯ ದೃಡೀಕರಣ ಪತ್ರ)
7) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು
8)ಅರ್ಜಿದಾರರು ಬ್ಯಾಂಕ್ ಪ್ರಭಂದಕರನ್ನು ಸಂರ್ಪಕಿಸಿ ಸಾಲ ನಿಡುವ ಬಗ್ಗೆ ಕಚಿತಪಡಿಸುವುದು.
2) ಶ್ರಮಶಕ್ತಿ ಯೋಜನೆ:
ಈ ಯೋಜನೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕಡು ಬಡವರು ಸಾಂಪ್ರದಾಯಿಕ ಕುಶಲಕರ್ಮಿಗಳು ಹಾಗೂ ವೃತ್ತಿಕುಲಕಸುಬುದಾರರು ಆಧುನಿಕತಂತ್ರಜ್ಞಾನ ಬಳಕೆಯಿಂದಾಗಿ ತಮ್ಮ ಸಾಂಪ್ರದಾಯಿಕ ಮಾರುಕಟ್ಟೆಯನ್ನು ಹಾಗೂ ವೃತ್ತಿಕೌಶಲತೆಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಿಕೊಳ್ಳಲು ಮತ್ತು ಆದಾಯಾ ಹೆಚ್ಚಿಸುವ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅಗತ್ಯವಿರುವ ಆರ್ಥಿಕ ನೆರವನ್ನು ಕಲ್ಪಿಸುವ ಉದ್ದೇಶದಿಂದ, „ಶ್ರಮಶಕ್ತಿ‟ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಸಾಂಪ್ರದಾಯಿಕ ವೃತ್ತಿ ಕುಲಕಸುಬುಗಳಾದ ಅಟೋಮೊಬೈಲ್ರಿಿಪೇರಿ ಮತ್ತು ಸರ್ವಿಸಿಂಗ್, ಗ್ಯಾಸ್ ಅಂಡ್ ಅರ್ಕ್ ವೆಲ್ಡಿಂಗ್, ಬೆಡ್ ಮೇಕಿಂಗ್, ವಲ್ಕನೈಸಿಂಗ್ ಮರದಕೆತ್ತನೆ ಕೆಲಸ, ಬಡಗಿ, ಟೈಲರಿಂಗ್, ಬಟ್ಟ ಮೇಲೆ ಬಣ್ಣಗಾರಿಕೆ ಮತ್ತು ಮುದ್ರಣಗಾರಿಕೆ, ಬೆತ್ತದ ಕೆಲಸ ಸಿಲ್ಕ್ ರೀಲಿಂಗ್ ಮತ್ತು ಟ್ವಸ್ಟಿಂಗ್ ಕೆಲಸ, ಗೊಂಬೆ ತಯಾರಿಕೆ ಮತ್ತು ಕೆತ್ತನೆ ಕೆಲಸ, ಮರದ ಆಟಿಕೆ ತಯಾರಿಕೆ ಮಂಡಕ್ಕೆ ಬಟ್ಟಿ, ಅವಲಕ್ಕೆ ಬಟ್ಟಿ, ಬಿದರಿ ವರ್ಕ್, ಕುಮ್ಮಾರಿಕೆ, ಎಲೆಕ್ಟೀಕಲ್ ವೈರಿಂಗ್ ಅಂಡ್ ರೀವೈಡಿಂಗ್ ಆಫ್ ಮೋಟಾರ್ಸ್, ಮೀನುಗಾರಿಕೆ ಸಲಕರಣೆ ಖರೀದಿ, ಹ್ಯಾಂಡಿಕ್ರಾಪ್ಟ್, ಹೈನುಗಾರಿಕೆ, ಕಲ್ಲುಕತ್ತನೆ ಕೆಲಸ, ಪಾತ್ರೆ ತಯಾರಿಕೆ, ಕಲಾಯಿ ಕೆಲಸ, ಸುಣ್ಣದಕಲ್ಲು ಸುಡುವಿಕೆ, ಗಾಜಿನ ಅಲಂಕಾರಿಕ ವಸ್ತುಗಳ ತಯಾರಿಕೆ, ಅಡಿಕೆತಟ್ಟೆ ಕಾಗದ ತಟ್ಟೆ ತಾಯಾರಿಕೆ, ಕಿರಾಣಿ ಅಂಗಡಿ, ಫಾಸ್ಟ್ ಪುಡ್ ಸೆಂಟರ್, ಬೇಕರಿ ಮತ್ತು ಕಾಂಡಿಮೆಂಟ್ಸ್, ತಂಪು ಪಾನೀಯ, ಕಬ್ಬಿನರಸ, ರೇಷ್ಮೆ/ಹತ್ತಿ ನೇಕಾರಿಕೆ, ಏಲಕ್ಕಿ ಹಾರತಯಾರಿಕೆ, ಮೇಣದ ಬತ್ತಿ ತಯಾರಿಕೆ, ತೆಂಗಿನ ನಾರಿನ ವಸ್ತುಗಳ ತಯಾರಿಕೆ, ಪೊರಕೆ ತಯಾರಿಕೆ, ಸೋಫಾ ಸೆಟ್ ತಯಾರಿಕೆ, ಬ್ಯೂಟಿ ಪಾರ್ಲರ್, ಎಲೆಕ್ಟಿಕಲ್ ಲಾಂಡ್ರಿ ಎ.ಸಿ/ಪ್ರಿಡ್ಜ್ರಿಪೇರಿ, ಜರ್ಡೋಸಿ/ಎಂಬ್ರಾಯಿಡರಿ, ಫೋಟೋ ಫ್ರೇಮಿಂಗ್ ಮುಂತಾದ ಅವಶ್ಯಕತೆಗೆ ಇರುವ ಯಂತರೋಪಕರಣಗಳು/ಸಲಕರಣೆಗಳು ಹಾಗೂ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಲು ರೂ. 50,000/- ದವರೆಗೆ ಸಾಲ:ಸಹಾಯಧನ ಸೌಲಭ್ಯವನ್ನು ನೀಡಲಾಗುವುದು. ಘಟಕ ವೆಚ್ಚ ರೂ. 50,000/-ಗಳ ಸಾಲದ ಮಂಜೂರಾತಿಯು ಸಾಂಪ್ರದಾಯಿಕ (ಪರಂಪರಾಗತ ಕುಶಲಕಮಿಗಳು/ವೃತ್ತಿ ಕುಲಕಸುಬುದಾರರಿಗೆ ಅನ್ವಯವಾಗುತ್ತದೆ. ಇತರೆ ವೃತ್ತಿಗಳಿಗೆ ಯೋಜನೆಯ ಲಾಭದಾಯಕೆತೆ ಮತ್ತು ಆದಾಯಗಳಿಕಗೆ ಅನುಗುಣವಾಗಿ ರೂ.25,000/-ಕ್ಕೆ ಮೀರದಂತೆ ಸಾಲವನ್ನು ಮಂಜೂರು ಮಾಡಲಾಗುವುದು. ಈ ಸಾಲಕ್ಕೆ ಶೇಕಡಾ 50% ರಷ್ಟು ಸಹಾಯಧನವನ್ನು ಬ್ಯಾಕ್ ಎಂಡ್ ಸಬ್ಸಿಡಿಯಾಗಿ ಪರಿಗಣಿಸಲಾಗುವುದು ನಿಗಮದಿಂದ ಬಿಡುಗಡೆ ಮಾಡಿದ ಸಾಲಕ್ಕೆ ಶೇಕಡಾ 4%ರ ಬಡ್ಡಿ ದರದಲ್ಲಿ ಮರುಪಾವತಿ ಪಡೆಯಲಾಗುತ್ತದೆ. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಸಾಲ ಮಂಜೂರು ಮಾಡಲಾಗುವುದು.
ಬೇಕಾಗುವ ದಾಖಲಾತಿಗಳು:
1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2).ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಕೊಟೇಶನ್ ಅಥವಾ ಯೋಜನಾವರದಿ ಮತ್ತು ಲೈಸಸ್ಸ್
4)ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5)ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು.(ವಾಸ್ತವ್ಯ ದೃಡೀಕರ ಪತ್ರ)
7)ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು.
3) ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆ:
ಈ ಯೋಜನೆಯ ಅಡಿಯಲ್ಲಿ ವೃತ್ತಿನಿರತ ವಿದ್ಯಾಭ್ಯಾಸಕ್ಕಾಗಿ ಅಂದರೆ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್, ಎಂ.ಬಿ.ಎ, ಎಂ.ಸಿ.ಎ, ಎಂ.ಟೆಕ್, ಪಿ.ಎಚ್.ಡಿ, ಎಂ.ಇ, ಎಂ.ಎಸ್(ಎಗ್ರಿ), ಎಂ.ಡಿ, ಎಂ.ಎಫ್.ಎ, ಎಂ.ಡಿ.ಎಸ್, ಎಂ.ಟಿ.ಎ, ಎಂ.ಐ.ಬಿ, ಬಿ.ಎ, ಬಿ.ಕಾಂ, ಡಿ.ಎಡ್, ಐ.ಟಿ.ಐ, ಡಿಪ್ಲೋಮಾ, ನರ್ಸಿಂಗ್, ಬಿ.ಡಿ.ಎಸ್, ಎಂ.ಎ, ಬಿ.ಎಸ್ಸಿ ಬಿ.ಎ, ಬಿ.ಕಾಂ, ಏರ್ ಕ್ರಾಫ್ಟ್ ಮೈಂಟನೆನ್ಸ್ ಇಂಜಿನಿಯರಿಂಗ್, ಟೆಕ್ನಕಲ್ ಮ್ಯಾನೆಜ್ಮೆಂ ಟ್ ಇತ್ಯಾದಿ ವಿದ್ಯಾಭ್ಯಾಸಕ್ಕಾಗಿ ಅಭ್ಯರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರಿಗೆ ಪ್ರತಿ ವರ್ಷಕ್ಕೆ ರೂ. 10,000/- ದಿಂದ ರೂ.75,000/-ದವರೆಗೆ ವಿವಿಧ ವ್ಯಾಸಂಗಕ್ಕೆ ಅನುಗುಣವಾಗಿ ನಿಗಮದಿಂದ ಸಾಲ ಸೌಲಭ್ಯವನ್ನು ಕಲ್ಪಿಸುವ ಉದ್ದೇಶ ಹೊಂದಿದೆ. ಬಿ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಯು.ಎಂ.ಎಸ್ ಹಾಗೂ ಬಿ.ಎ.ಎಂ.ಎಸ್ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಸಿ.ಇ.ಟಿಯವರು ನಿಗದಿಪಡಿಸಿದ ಶುಲ್ಕದಂತೆ ಸಾಲ ಬಿಡುಗಡೆ ಮಾಡಲಾಗುವುದು. ಇದಕ್ಕೆ ವಾರ್ಷಿಕವಾಗಿ ಶೇಕಡಾ 2% ಸೇವಾ ಶುಲ್ಕವನ್ನು ವಿಧಿಸಲಾಗುತ್ತದೆ ಹಾಗೂ ವ್ಯಾಸಂಗ ಮುಗಿಸಿದ ಒಂದು ವರ್ಷದ ನಂತರ ಫಲಾನುಭವಿಯು ನಿಗಮಕ್ಕೆ ಮರುಪಾವತಿಯನ್ನು ಮಾಡಬೇಕಾಗಿದೆ.
‘ಅರಿವು’ (CET) ಯೋಜನೆ
ಸಾಮಾನ್ಯ ಪ್ರವೇಶ ಪರೀಕ್ಷೆಗೆ (CET) ಹಾಜರಾದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಯು ರ್ಯಾಕಿಂಗ್ ಪಡೆದು ವೃತ್ತಿಪರಶಿಕ್ಷಣಕ್ಕೆ ಸೀಟನ್ನು ಆಯ್ಕೆಮಾಡಿಕೊಂಡ ಕೂಡಲೇ ನಿಗಮವು ಅಂತಹ ವಿದ್ಯಾರ್ಥಿಗೆ ಮುಂಚಿತವಾಗಿ ಸಾಲವನ್ನು ಮಂಜೂರು ಮಾಡುತ್ತದೆ. ಅಂತಹ ವಿದ್ಯಾರ್ಥಿಯು ಸಂಬಂಧ ಪಟ್ಟ ಕಾಲೇಜಿಗೆ ಪಾವತಿಸಬೇಕಾದ ಬೋಧನ ಶುಲ್ಕವನ್ನು ನಿಗಮವು ನೇರವಾಗಿ ಏಇಂ ಮೂಲಕ ಪಾವತಿಸುತ್ತದೆ.
‘ಅರಿವು’ (NEET) ಯೋಜನೆ
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು NEET ಪರೀಕ್ಷೆಗೆ ಹಾಜರಾದಲ್ಲಿ, ಅವರ ಬೋಧನಾ ಶುಲ್ಕದ ಸರ್ಕಾರಿ ಸೀಟ್ನಂ ಶೇ.100ರಷ್ಟು ಅಥವಾ ಖಾಸಗಿ ಸೀಟ್ನಹ ಶೇ.50ರಷ್ಟು ಸಾಲವನ್ನಾಗಿ ಮಂಜೂರು ಮಾಡಲಾಗುತ್ತದೆ.
ಬೇಕಾಗುವ ದಾಖಲಾತಿಗಳು:
1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ 6,00,000/-ರೂಗಳ ಒಳಗಿರಬೇಕು.
2) ವಿದ್ಯಾರ್ಥಿಯ 4 ಭಾವಚಿತ್ರ ಮತ್ತು ತಂದೆ ಅಥವಾ ತಾಯಿಯ 2 ಭಾವಚಿತ್ರ.
3)ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
4) ಎಸ್.ಎಸ್.ಎಲ್.ಸಿ, ಡಿಪ್ಲೋಮಾ, ಪಿಯುಸಿ, ಡಿಗ್ರಿ ಮತ್ತು ಸೆಮಿಸ್ಟರ್ ಮಾಕ್ರ್ಸ್ ಕಾರ್ಡ್(ದೃಡಿಕರಿಸಿದ ಪ್ರತಿ)
5) ಸ್ಟಡಿ ಸರ್ಟಿಫಿಕೇಟ್ ಮೂಲ ಪ್ರತಿ
6)ಫೀಸ್ ಸ್ಟ್ರಕ್ಚರ್ (ಒಟ್ಟು ವ್ಯಾಸಂಗದ ಅವಧಿ).
7) ಸಿಇಟಿ/ನೀಟ್ ಪ್ರಮಾಣ ಪತ್ರದ ಜರಾಕ್ಸ್.
8) 50 ರೂಪಾಯಿಯ ಛಾಪಾ ಕಾಗದ (Indemnity Bond) ತಂದೆ ಅಥವಾ ತಾಯಿಯ ಹೆಸರಿನಲ್ಲಿ (ನೋಟರಿಯೊಂದಿಗೆ) 2nd Party DM KMDC ಎಂದು ನಮೂದಿಸಬೇಕು.
9) ವಿದ್ಯಾರ್ಥಿಯು ಅಭ್ಯಾಸ ಮಾಡುವ ಕಾಲೇಜಿನ ಬ್ಯಾಂಕ್ ಖಾತೆ, (Bank name, Account payee name, Account number, ifsc code) ಮತ್ತು ಇಮೇಲ್ ಐಡಿ.
4) ಕಿರುಸಾಲ ಯೋಜನೆ:
ಈ ಯೋಜನೆಯಡಿಯಲ್ಲಿ ನಗರ ಪ್ರದೇಶದಲ್ಲಿ ಮತ್ತು ಗ್ರಾಮಗಳಲ್ಲಿ ವಾಸವಾಗಿರುವ ಮತೀಯ ಅಲ್ಪಸಂಖ್ಯಾತರು ಸಾಮನ್ಯಾವಾಗಿ ಅನಕ್ಷರಸ್ಥರಾಗಿದ್ದು, ಅಂತಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕುಶಲ ಅಥವಾ ಕುಶಲಯಲ್ಲದ ವ್ಯಕ್ತಿಗಳ ಅಭಿವೃದ್ಧಿಗಾಗಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಮಾಡಲು ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.
ನಿಗಮದಿಂದ ಫಲಾನುಪೇಕ್ಷಿಗಳು ಸ್ವ-ಸಹಾಯ ಗುಂಪುಗಳನ್ನು ಇತರೆ ಇಲಾಖೆಗಳ ಅಥವಾ ಸರ್ಕಾರೇತರ ಸಂಸ್ಥೆಗಳ ಮೂಲಕ ಸಂಘಟನೆ ಮಾಡಿ ಸ್ವ ಸಹಾಯ ಗುಂಪುಗಳು ಮೂಲಕ ಯೋಜನೆಯನ್ನು ಸಿದ್ದಪಡಿಸಿ ಅನುμÁ್ಠನಗೊಳಿಸಬುದಾಗಿದೆ. ಸ್ವ-ಸಹಾಯ ಸಂಘವು ಆರ್ಥಿಕ ಚಟುವಟಿಕೆಗಳಲ್ಲಿ ಲಾಭದಲ್ಲಿರಬೇಕು. ಸ್ವ-ಸಹಾಯ ಗುಂಪಿನ ಸದಸ್ಯರಾಗಿರುವ ಫಲಾನುಭವಿ ಜಮೀನು ಹೊಂದಿದ್ದಲ್ಲಿ ಅಥವಾ ಸರ್ಕಾರಿ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿದ್ದಲ್ಲಿ ಅವರಿಗೆ ಸಣ್ಣ ಪ್ರಮಾಣದ ಆರ್ಥಿಕ ಸಾಲ ಯೋಜನೆಯಡಿಯಲ್ಲಿ ಸಾಲ ಮಂಜೂರು ಮಾಡತಕ್ಕದ್ದಲ್ಲ. ಮೈಕ್ರೋ ಕ್ರೆಡಿಟ್ ಹಣಕಾಸು ಯೋಜನೆಯಡಿ ಮತ್ತು ಸ್ವಯಂ ಉದ್ಯೋಗ ಯೋಜನೆಯಡಿ ಶೇಕಡ 50 ರಷ್ಟು ಸಹಯಾಧನ, ಗರಿಷ್ಟ ರೂ.5,000/-ಗಳು ಪ್ರತಿ ಫಲಾನುಭವಿಗೆ ಫಲಾನುಭವಿಯ ಹೆಸರಿನಲ್ಲಿ ಮಂಜೂರು ಮಾಡಿ ಬಿಡುಗಡೆ ಮಾಡಿರುವ ಸಾಲವನ್ನು ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕಿನಲ್ಲಿ ತೆರೆದಿರುವ ಖಾತೆಯ ಸಂಖ್ಯೆ ನಮೂದಿಸಿ ಚೆಕ್ಕುಗಳನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಬಹುದಾಗಿದೆ. ಸ್ವ ಸಹಾಯ ಸಂಘಗಳು ಸಾಲವನ್ನು ಫಲಾನುಭವಿಗೆ ಶೇಕಡ 5ರಬಡ್ಡಿ ದರದಲ್ಲಿ ನೀಡಬೇಕು.
ಬೇಕಾಗುವ ದಾಖಲಾತಿಗಳು :
1)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಕೊಟೇಶನ್ ಅಥವಾ ಯೋಜನಾವರದಿ
4) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಸಂಘದ ಹೆಸರಿನ ರಾಷ್ಟ್ರೀಕೃತ ಬ್ಯಾಂಕಿನ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ. ಮತ್ತುssಸಂಘ ರಚನೆಯಾಗಿ ಕನಿಷ್ಟ 1 ವರ್ಷ ಆಗಿರಬೇಕು
6) ಬ್ಯಾಂಕ್ ಬೇ ಬಾಕಿ ಪ್ರಮಾಣ ಪತ್ರ.
7) ಸಂಘದ ನಡಾವಳಿ ಪುಸ್ತಕ.
8) ಸ್ವಸಹಾಯ ಗುಂಪಿನ ಗಾತ್ರ ಕನಿಷ್ಟ 10 ರಿಂದ ಗರಿಷ್ಟ 20 ಸದಸ್ಯರ ಮಿತಿಯಲ್ಲಿರಬೇಕು.
9)ಪ್ರತಿ ಸದಸ್ಯರ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಜರಾಕ್ಸ್ಪ್ರರತಿ.
10)ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. (ವಾಸ್ತವ್ಯ ದೃಡೀಕರಣ ಪತ್ರ) 10) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು.
5) ಕೃಷಿ ಯಂತ್ರೋಪಕರಣ ಖರೀದಿ ಯೋಜನೆ(Minoritys Farmers Scheme) :
ಅಲ್ಪಸಂಖ್ಯಾತರ ಸಮುದಾಯಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಟಿಲ್ಲರ್, ಉಕ್ಕಿನ ನೇಗಿಲು, ಡ್ರಿಲ್ಸ್, ಕಳೆ ಕೀಳುವ ಯಂತ್ರ, ಪಂಪ್ಸೆ ಟ್, ಟ್ರಾಕ್ಟರ್, ಮುಂತಾದ ನೂತನ ಕೃಷಿ ಸಲಕರಣಿಗಳನ್ನು sಶೇ.50 ರಷ್ಟು ಸಹಾಯಧನ ಸೇರಿ ಗರಿಷ್ಟ 1 ಲಕ್ಷ ರೂ. ಘಟಕ ವೆಚ್ಚದಲ್ಲಿ ನೀಡಲಾಗುವುದು.
ಬೇಕಾಗುವ ದಾಖಲಾತಿಗಳು:
1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2)ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ ಪತ್ರ)
3) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45ವರ್ಷಗಳು.
4) ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್
5) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
6) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನು್ ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
7) )ಆರ್.ಟಿ.ಸಿಯ ಮೂಲಪ್ರತಿ
8) ಕೊಟೇಶನ್
9) ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ(Affidavit).
10) ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ (Affidavit).
6) ಗಂಗಾಕಲ್ಯಾಣ ಯೋಜನೆ:
ಈ ಯೋಜನೆಯಲ್ಲಿ ಪ್ರಮುಖವಾಗಿ ವೈಯಕ್ತಿಕ ನೀರಾವರಿ ಯೋಜನೆಯಗಳಲ್ಲಿ ಉಚಿತವಾಗಿ ನೀರಾವರಿ ಸೌಲಭ್ಯ ಒದಗಿಸುವುದು. ಮತೀಯ ಅಲ್ಪಸಂಖ್ಯಾತ ವರ್ಗಗಳ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಒಂದೇ ಕಡೆ ಕನಿಷ್ಠ 1 ಎಕರೆ ಒಣ ಜಮೀನಿಗೆ 2.00 ಲಕ್ಷ ರೂಗಳ ಘಟಕ ವೆಚ್ಚದಲ್ಲಿ ಕೊಳವೆ ಬಾವಿ/ತೆರೆದ ಬಾವಿ ಕೊರೆಯಿಸಿ ಪಂಪ್ಸೆ ಟ್ ಮತ್ತು ಇತರ ಉಪಕರಣಗಳನ್ನು ಸರಬರಾಜು ಮಾಡಿ ಹಾಗೂ ಬೆಸ್ಕಾಂಗಳಿಗೆ ವೈಎಂಡಿ ಮತ್ತು ಇಎಂಡಿ ಹಣ ಪಾವತಿಸಿ ನೀರಾವರಿ ಸೌಲಭ್ಯ ಒದಗಿಸುವುದು.
ಬೇಕಾಗುವ ದಾಖಲಾತಿಗಳು :
1. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/
2) ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3)ಆರ್.ಟಿ.ಸಿಯ ಮೂಲಪ್ರತಿ ಹಾಗೂ ಅರ್ಜಿದಾರರ 4 ಭಾವಚಿತ್ರ
4) ಇಸಿ, ಭೂ ನಕ್ಷೆ, ವಂಶವೃಕ್ಷ(ಸಂತತಿ ನಕ್ಷೆ) ಮತ್ತು ಕಂದಾಯ ರಶೀದಿ ಮೂಲ ಪ್ರತಿ
5) ಸಣ್ಣ ಹಿಡುವಳಿದಾರರ ಪ್ರಮಾಣಪತ್ರ.(ತಹಶೀಲ್ದಾರರಿಂದ)
6).ಕೃಷಿ ಅವಲಂಬಿತರಾಗಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಯವರಿಂದ ದೃಢೀಕರಣ ಪತ್ರ.
7) ಬೇರೆ ನೀರಾವರಿ ಸೌಲಭ್ಯ ಇಲ್ಲದ ಬಗ್ಗೆ ಸ್ವಯಂ ಘೋಷಣಾ ಪತ್ರ.
8) ಕೊಳವೆ ಬಾವಿ ಕೊರೆಯುವ ಬಗ್ಗೆ ಗ್ರಾಮ ಪಂಚಾಯತ್ನ ಪಿ.ಡಿ.ಒ ರಿಂದ ಪಡೆದ ಆಕ್ಷೇಪಣಾ ರಹಿತ ಪ್ರಮಾಣ ಪತ್ರ. 9)ಮೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಪ್ರಮಾಣ ಪತ್ರ.
10) ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. (ವಾಸ್ತವ್ಯ ದೃಡೀಕರಣ ಪತ್ರ) 11)ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು.
7) ಪಶು ಸಂಗೋಪನಾ ಯೋಜನೆ:
ಈ ಯೋಜನೆಯಡಿ ಪಶುಸಂಗೋಪನೆಗೆ ಉತ್ತೇಜನ ನೀಡಿ ಗ್ರಾಮೀಣ ಪ್ರದೇಶದ ಅಲ್ಪಸಂಖ್ಯಾತರು ನಿರಂತರ ಆದಾಯ ಹೊಂದುವ ಸಲುವಾಗಿ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ, ಮುಂತಾದ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಶೇ.50 ರಷ್ಟು ಸಹಾಯಧನ ಸೇರಿ ರೂ.40,000 ಘಟಕ ವೆಚ್ಚದಲ್ಲಿ ಸಹಾಯ ನೀಡಲಾಗುವುದು. ಈ ಯೋಜನೆಯಡಿ ಶೇ.100ರಷ್ಟು ಮಹಿಳೆಯರಿಗೆ ಮೀಸಲಾತಿಯನ್ನು ನೀಡಲಾಗುವುದು.
ಬೇಕಾಗುವ ದಾಖಲಾತಿಗಳು:
1) ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 1,03,000/- ಒಳಗಿರಬೇಕು.
2) ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3) ಜಾನುವಾರು ಮೌಲ್ಯ ಬಗ್ಗೆ ಪಶು ವೈದ್ಯಾದಿಕಾರಿಯಿಂದ ಪ್ರಮಾಣ ಪತ್ರ
4) ಅರ್ಜಿದಾರರ ಮತ್ತು ಜಾಮೀನುದಾರರ ತಲಾ ಮೂರು ಭಾವಚಿತ್ರ.
5) ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
6)ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ ಪತ್ರ).
7) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45ವರ್ಷಗಳು.
8) ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ
9) ಕಳೆದ 05 ವರ್ಷಗಳಲ್ಲಿ ಪಶುಪಾಲನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಯೋಜನೆಗಳಿಂದ ಸಾಲ ಸೌಲಭ್ಯ ಪಡೆದಿಲ್ಲದಿರುವುದರ ಬಗ್ಗೆ ಧೃಢೀಕರಣ ಪತ್ರ.
10) ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ.
8) ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಯೋಜನೆ:
ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದವರು ನಗರಗಳಲ್ಲಿ ಹಾಗೂ ಗ್ರಾಮೀಣ ಮಟ್ಟದಲ್ಲೂ ಸಹ ಹೆಚ್ಚಿನ ವಿಧ್ಯಾಭ್ಯಾಸವನ್ನು ಪೂರೈಸಲು ಸಾಧ್ಯವಾಗದೇ ವಾಹನ ಚಾಲಕರಾಗಿ ತಮ್ಮ ನಿತ್ಯ ಜೀವನವನ್ನು ಸಾಗಿಸುತ್ತಿದ್ದಾರೆ ಇಂತಹ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳನ್ನು ಆಯ್ಕೆ ಮಾಡಿ ಇವರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಉದ್ದೇಶದೊಂದಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಟ್ಯಾಕ್ಸಿ/ಗೂಡ್ಸ್ ವಾಹನಗಳನ್ನು ಖರೀದಿಸಲು ಗರಿಷ್ಟ 3.00ಲಕ್ಷಗಳ ಸಹಾಯಧನವನ್ನು ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಖರೀದಿಸುವ ವಾಹನದ ಮೌಲ್ಯವು ಕನಿಷ್ಟ ರೂ. 4.00 ಲಕ್ಷಗಳಿಂದ ಗರಿಷ್ಟ ರೂ. 7.50ಲಕ್ಷಗಳಾಗಿರತಕ್ಕದ್ದು (ತೆರಿಗೆಯನ್ನು ಹೊರತುಪಡಿಸಿ).
ಬೇಕಾಗುವ ದಾಖಲಾತಿಗಳು:
1.)ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 81,000/-, ನಗರ ಪ್ರದೇಶದವರಿಗೆ ರೂ. 1,03,000/-ಗಳ ಒಳಗಿರಬೇಕು.
2. ಅರ್ಜಿದಾರರ ಮತ್ತು ಜಾಮೀನುದಾರರ ಪಡಿತರ ಚೀಟಿ ಜರಾಕ್ಸ್ ಮತ್ತು ಆಧಾರ ಕಾರ್ಡ್ ಜರಾಕ್ಸ್.
3ಕೊಟೇಶನ್ ಮತ್ತು ಲೈಸಸ್ಸ್ ಬ್ಯಾಡ್ಜ್ನೊಂ.ದಿಗೆ.
4. ಅರ್ಜಿದಾರರ ತಲಾ ಮೂರು ಭಾವಚಿತ್ರ.
5. ಅರ್ಜಿದಾರರ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ.
6. ಬ್ಯಾಂಕ್ ಪಾಸ್ ಪುಸ್ತಕದ ಜರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
7.ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು (ವಾಸ್ತವ್ಯ ದೃಡೀಕರಣ ಪತ್ರ)
8. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45ವರ್ಷಗಳು.
9. ಫಲಾನುಭವಿ ಅಥವಾ ಅವರ ಕುಟುಂಬ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರದ ನೌಕರರಲ್ಲದ ಬಗ್ಗೆ ದೃಢೀಕರಣ ಪತ್ರ.
10. ಕಳೆದ 05 ವರ್ಷಗಳಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನವನ್ನು ಖರೀದಿಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಯೋಜನೆಗಳಿಂದ ಸಾಲ ಸೌಲಭ್ಯ ಪಡೆದಿಲ್ಲದಿರುವುದರ ಬಗ್ಗೆ ಧೃಢೀಕರಣ ಪತ್ರ.
11. ಈ ಯೋಜನೆಯಡಿ ಪಡೆದ ಸಾಲ ಸೌಲಭ್ಯವನ್ನು ಯಾರಿಗೂ ಪರಭಾರೆ ಮಾಡದಿರುವ ಬಗ್ಗೆ ಧೃಢೀಕರಣ ಪತ್ರ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
*ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ.)*
@ಮಹಾತ್ಮ ಗಾಂಧಿ ನರೇಗಾ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ)@
ಇದರ ಅಡಿಯಲ್ಲಿ ತಮ್ಮ ಹತ್ತಿರದ ಗ್ರಾಮ ಪಂಚಾಯ್ತಿಗೆ ಬೇಟಿ ನೀಡಿ ಉದ್ಯೋಗ ಚೀಟಿ (job card) ಮಾಡಿಸಿ ಕೊಳ್ಳಲು ವಿನಂತಿ.
ಒಂದು ಕುಟುಂಬಕ್ಕೆ 150 ದಿನಗಳ ಉದ್ಯೋಗ ಖಾತರಿ,ಒಂದು ದಿನಕ್ಕೆ 249/-ಕೂಲಿ ದರವನ್ನಾಗಿ ನಿಗದಿ ಪಡಿಸಲಾಗಿದೆ.
ಇದರ ಮುಖ್ಯ ಉದ್ದೇಶ ಗ್ರಾಮೀಣ ಬಡ ಜನರಿಗೆ ಆಧಾರವಾಗಿ ನೈಸಗ೯ಕ ಸಂಪನ್ಮೂಲ ಬಲಪಡಿಸುವುದು, ವಲಸೆ ತಡೆಗಟ್ಟುವುದು, ಆಥಿ೯ಕ ಭದ್ರತೆ ಒದಗಿಸುವುದು ಮತ್ತು ಆಸ್ತಿ ಸೃಜನೆ ಮಾಡುವುದಾಗಿದೆ.
ಇದರಿಂದಾಗುವ ಪ್ರಯೋಜನಗಳು:-
1.ಸಕಾ೯ರದಿಂದ ವಸತಿ ಮಂಜೂರಾದರೆ ಈ ಯೋಜನೆಯ ಅಡಿಯಲ್ಲಿ ಕೂಲಿ ಹಣ 22,410 ರೂ/- ದೊರೆಯುತ್ತದೆ.
2.ದನದ ಕೊಟ್ಟಿಗೆ ,ಕುರಿ ಶೆಡ್,ಮೇಕೆ ಶೆಡ್,ಕೋಳಿ ಶೆಡ್,ಹಂದಿ ಶೆಡ್ ನಿಮಾ೯ಣಕ್ಕೆ 43,000/- ದೊರೆಯುತ್ತದೆ.
3. ಜಮೀನು ಸಮತಟ್ಟು ಮಾಡಲು 10,000/- ದೊರೆಯುತ್ತದೆ.
4. ಜಮೀನಿನಲ್ಲಿ ತಡೆ ಗೋಡೆ( ರಿವೀಟ್ ಮೆಂಟ್ ) ಕಟ್ಟಲು ಪ್ರತೀ ರೈತರಿಗೆ 1 ಲಕ್ಷ ರೂ/- ವರೆಗೆ ದೊರೆಯುತ್ತದೆ.
5.ಜಮೀನಿನಲ್ಲಿ ಕೃಷಿ ಹೊಂಡ ನಿಮಾ೯ಣ ಮಾಡಲು 43.000/- ದೊರೆಯುತ್ತದೆ.
6.ಜಮೀನಿನಲ್ಲಿ ಕೊಳವೆ ಬಾವಿಗೆ ಹಿಂಗು ಗುಂಡಿ ನಿಮಾ೯ಣ ಮಾಡಲು 19.000/- ದೊರೆಯುತ್ತದೆ.
7. ಮನೆಗಳಿಗೆ ಮಳೆ ನೀರು ಕೊಯ್ಲು ಕಾಮಗಾರಿಗೆ 30.000/- ದೊರೆಯುತ್ತದೆ.
8. ತಮ್ಮ ಜಮೀನುಗಳಲ್ಲಿ ವಿವಿಧ ಜಾತಿಯ ತೋಟಗಾರಿಕಾ ಬೆಳೆಗಳು
ಬೆಳೆ ಹೆಕ್ಟೇರ್ ಗೆ
a. ತೆಂಗು - 62.496/-
b. ಗೇರು - 72.048/-
c. ಮಾವು,ಸಪೋಟ - 101957
d. ದಾಳಿಂಬೆ - 59879/-
e. ಸೀಬೆ - 94704/-
f. ಸಿಟ್ರಸ್ - 71316/-
g. ಹುಣಸೆ - 94704/-
h.ಸೀತಾಫಲ - 53330/-
i. ನುಗ್ಗೆ - 116996/-
j. ಬಾಳೆ - 211656/-
k. ಪಪ್ಪಾಯ - 205498/-
9. ತೇಗ, ವನ್ನೆ, ಬೀಟೆ, ಶ್ರೀಗಂಧ,ಅಕೇಶಿ, ರಕ್ತಚಂಧನ, ಸಿಲ್ವರ್, ಟೇಕ್ ಇತರೆ ಜಾತಿಯ ಸಸಿಗಳನ್ನು ತಮ್ಮ ಜಮೀನುಗಳಲ್ಲಿ ಬೆಳೆಸಲು MGNREGA ಯೋಜನೆಯಲ್ಲಿ ಸಹಾಯ ಧನ ದೊರೆಯುತ್ತದೆ.
10. ಹಿಪ್ಪುನೇರಳೆ ಹೊಸ ನಾಟಿ ಮತ್ತು ಹಿಪ್ಪುನೇರಳೆ ಮರದ ಕಡ್ಡಿ ನೆಡಲು ಸಹಾಯ ಧನ ದೊರೆಯುತ್ತದೆ.
11. ಮೀನು ಸಾಕಾಣಿಕೆ ತೊಟ್ಟಿ ನಿಮಿ೯ಸಲು ಸಹಾಯ ಧನ ದೊರೆಯುತ್ತದೆ.
12. ಎರೆ ಹುಳು ಗೊಬ್ಬರ ತಯಾರಿಸುವ ತೊಟ್ಟಿ ನಿಮಾ೯ಣಕ್ಕೆ ಸಹಾಯ ಧನ ದೊರೆಯುತ್ತದೆ.
ಇನ್ನೂ ಆನೇಕ ಅನುಕೂಲಗಳು MGNREGA ಯೋಜನೆಯಲ್ಲಿ ನೆರವಾಗುತ್ತಿವೆ.
@ಸರ್ಕಾರದಿಂದ ತಿಂಗಳಿಗೆ ಇಮಾಮ್ ಗೆ 4000 & ಮುಹಝಿನ್ ಗೆ 3000 ರೂಪಾಯಿ ಸಹಾಯಧನ@
ವಕ್ಫ್ ಬೋರ್ಡಿನಲ್ಲಿ ರಿಜಿಸ್ಟರ್ ಆಗಿರುವ ಮದರಸ ಮತ್ತು ಮಸೀದಿಗಳ ಇಮಾಮ್ & ಮುಹಝಿನ್ ಇಬ್ಬರಿಗೆ ತಿಂಗಳಿಗೆ 4000 & 3000 ರೂಪಾಯಿಯಂತೆ ದೊರೆಯುವುದು. ವಾರ್ಷಿಕ 3 ಲಕ್ಷಕಿಂತ ಕಡಿಮೆ ಆದಾಯ ಇರುವ ಮಸೀದಿಗಳು ಈ ಯೋಜನೆಯ ಲಾಭ ಪಡೆಯಬಹುದು.
*ಇಮಾಮ್ & ಮುಹಝಿನ್ ರವರ ಬೇಕಾದ ದಾಖಲೆಗಳು*:
1.Passport size photo-3
2.Sanad Copy
3.Cancelled cheque
4.Aadar Card / Residence proof for 3 years
*ಮಸೀದಿ ಮದರಸ ದಿಂದ ಬೇಕಾದ ದಾಖಲೆಗಳು*:
1.Photo of masjid/ Madarasa
2.Registration copy
3.Statement of Account for previous year.
1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -
www.karepass.cgg.gov.in
೨) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ
www.sw.kar.nic.in
೩) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.gokdom.kar.nic.in
೪) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ -
www.kar.nic.in/pue
೫) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ - www.vidyaposhak.org
೬)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ -
www.kar.nic.in/pue/
೭) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ -
www.kar.nic.in/pue
೮) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ -
೯) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) -
೧೦) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –
೧೧) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ ವೀಪ್ರೊ ಅವರ ಅಜೀಮ್ ಪ್ರೇಮಜೀ ಫೌಂಡೇಷನ್ -www.azimpremjifoundation.org
12. ವಿದ್ಯಸಿರಿ ಮತ್ತು ಶುಲ್ಕ ವಿನಾಯಿತಿ
http://backwardclasses.kar.nic.in/BCWD/Website/backwardclassesMain.html
http://backwardclasses.kar.nic.in/BCWD/Website/Educational_Scholarships.html
Information ::
http://www.scholarshipx.in/2015/10/karnataka-scholarship-onlline-last-date.html
13. ಸರ್ಕಾರದ ಧನಸಹಾಯಗಳ ವೆಬ್ ವಿಳಾಸ
14. ಜಿಂದಾಲ್ scholarship
http://www.sitaramjindalfoundation.org/scholarships.php
15. B.L ಹೇಮವತಿ ಧನಸಹಾಯ
http://www.blhtrust.org/schpro.html
16. ಕೇಂದ್ರ ಸರ್ಕಾರದ ಧನಸಹಾಯಗಳು
Central Govt Scholarship
@NMMS & NTSE - http://kseeb.karnataka.gov.in/NTSENMMS/views/NTSENMMSDetails.aspx
17. Indian Oil Scholarship
N T S ಪರೀಕ್ಷೆಗೆ ಅರ್ಜಿ ಆಹ್ವಾನ
@N T S ಪರೀಕ್ಷೆಯ ಕುರಿತು ಸಂಕ್ಷಿಪ್ತ ಮಾಹಿತಿ@
@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.11.2020
*ಪರೀಕ್ಷೆ ನಡೆಯುವ ದಿನಾಂಕ : 24.01.2021
@ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು@
* ಸರ್ಕಾರಿ,ಸ್ಥಳೀಯ ಸಂಸ್ಥೆಗಳ, ಅನುದಾನಿತ, ಅನುದಾನರಹಿತ ( State,CBSE,ICSE,IGCSE/ಇತರೆ) ಶಾಲೆಗಳಲ್ಲಿ 10 ನೇ ತರಗತಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು
*9 ನೇ ತರಗತಿಯಲ್ಲಿ ಶೇ.55 ರಷ್ಟು ಅಂಕ ಗಳಿಸಿರಬೇಕು.
*ಪ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳು ಶೇ.45 ರಷ್ಟು ಅಂಕ ಗಳಿಸಿರಬೇಕು.
@ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸ್ವರೂಪ@*
* ಈ ಪರೀಕ್ಷೆ ಎರಡು ಹಂತದಲ್ಲಿ ನಡೆಯುತ್ತದೆ.
*ಸದರಿ ಪರೀಕ್ಷೆಯು ಕನ್ನಡ ಇಂಗ್ಲೀಷ್, ಉರ್ದು,ಮರಾಠಿ, ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸಲಾಗುತ್ತದೆ.
*NCERT ಸಹಯೋಗದೊಂದಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ K.S.Q A.A.C ಯು ತಾಲೂಕು ಕೇಂದ್ರಗಳಲ್ಲಿ ನಡೆಸುತ್ತದೆ.
*ಪತ್ರಿಕೆ 1
ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (GMAT) 100 ಪ್ರಶ್ನೆ, 100 ಅಂಕ, 120 ನಿಮಿಷಗಳು.
*ಪತ್ರಿಕೆ 2
ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT)100 ಪ್ರಶ್ನೆ, 100 ಅಂಕ, 120 ನಿಮಿಷಗಳು.
*ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿ ಆಗಿರುತ್ತವೆ.
@ಶುಲ್ಕ ವಿವರ@
*ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳು.
*ಸಾಮಾನ್ಯ,ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ,,,ರೂ.75.00.
*ಪಂ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳಿಗೆ ,ರೂ.20.00.
*ಅನುದಾನ ರಹಿತ ಶಾಲೆಗಳು.
*ಸಾಮಾನ್ಯ, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ರೂ.200.00.
*ಪಂ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳಿಗೆ ರೂ. 50.00.
@ಅರ್ಜಿ ಸಲ್ಲಿಸುವ ವಿಧಾನ@
*ಅರ್ಜಿ ಗಳನ್ನು ONLINE ನಲ್ಲಿ ಭರ್ತಿ ಮಾಡಬೇಕು.
*ಸ್ವತಃ ಶಾಲೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರು https://kseeb.kar.nic.in ವೆಬ್ ಸೈಟ್ ನ SCHOOL LOGIN ನಲ್ಲಿ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಬೇಕು.
*ಅರ್ಜಿ ಸಲ್ಲಿಸಲು ಈ ಕೆಳಗಿನ LINK ಕ್ಲಿಕ್ ಮಾಡಿ..
(http://kseeb.karnataka.gov.in/NTSENMMS/views/NTSENMMSDetails.aspx)
*ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮತ್ತು CBSE,ICSE,IGCSE, ಶಾಲೆಯವರು UDISE ಮೂಲಕ LOGIN ಆಗಿ APPLICATION ತುಂಬುವುದು.
*ಸರ್ಕಾರಿ, ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಈಗಾಗಲೇ ಇರುವ USER NAME ಮತ್ತುPASSWORD ಬಳಸಿ LOGIN ಆಗುವುದು.
*ಅರ್ಜಿ ಸಲ್ಲಿಸುವಾಗ ತಾಂತ್ರಿಕ ಅಡಚಣೆ ಹಾಗೂ ಇನ್ನಿತರ ಮಾಹಿತಿಗಳಿಗಾಗಿ - ಕಛೇರಿ ಕರ್ತವ್ಯದ ಸಮಯದಲ್ಲಿ ದೂರವಾಣಿ ಸಂಖ್ಯೆ :080-23341615 ಕರೆ ಮಾಡುವುದು.
*ಶಾಲೆಯ ಫೋನ್ ನಂಬರ್ change ಮಾಡುವುದಿದ್ದರೆ change ಆದ mobile number ಹೊಂದಿರುವ ಮುಖ್ಯ ಶಿಕ್ಷಕರ ದೃಢೀಕರಣ ಮಾಡಿರುವ ಪತ್ರವನ್ನು scan ಮಾಡಿ ಈ ಕೆಳಗಿನ ಮೇಲ್ ID ಗೆ MAIL ಹಾಕುವುದು.ksqaacntsenmms@gmail.com
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ school login ನಲ್ಲಿ challan generate ಆಗುತ್ತವೆ.
*ಪರೀಕ್ಷಾ ಶುಲ್ಕವನ್ನು ಮಂಡಳಿಯ CANARA BANK SB.A/C No.0409101202128,IFSC Code - CNRB0000409 ಸಲ್ಲಿಸಬೇಕು.
@NTSE ಅರ್ಜಿ ಹಾಕುವ ವಿಧಾನ ಮತ್ತು ಸುತ್ತೋಲೆ@
N M M S ಪರೀಕ್ಷೆಗೆ ಅರ್ಜಿ ಆಹ್ವಾನ.
©NMMS ಪರೀಕ್ಷೆಯ ಸಂಕ್ಷಿಪ್ತ ಮಾಹಿತಿ©
@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@
* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 09.11.2020
*ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 30.11.2020
*ಪರೀಕ್ಷೆ ನಡೆಯುವ ದಿನಾಂಕ : 24.01.2021
@ಅರ್ಜಿ ಸಲ್ಲಿಸುವ ವಿಧಾನ@
*ಆನ್ ಲೈನ್ ಮೂಲಕ - KSEEB home page ನ SCHOOL LOGIN ನಲ್ಲಿ ಲಭ್ಯ.
* ಅರ್ಜಿ ಸಲ್ಲಿಸಲು ಈ ಕೆಳಗಿನ LINK ಕ್ಲಿಕ್ ಮಾಡಿ... (http://kseeb.karnataka.gov.in/NTSENMMS/views/NTSENMMSDetails.aspx)
@NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು@
*ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.
*ಪೋಷಕರ ವಾರ್ಷಿಕ ವರಮಾನ ಮಿತಿ ರೂ.1,50,000.
*7 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.55 ಅಂಕಗಳನ್ನು or ಪೂರಕ ಗ್ರೇಡ್ ಪಡೆದಿರಬೇಕು.
*ಪಂ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಶೇ.5 ರಷ್ಟು ವಿನಾಯಿತಿ.
@NMMS ಪರೀಕ್ಷೆಯ ಶುಲ್ಕದ ವಿವರ@
*ಸಾಮಾನ್ಯ, ಇತರೆ ಹಿಂದುಳಿದ ವರ್ಗ( ಆರ್ಥಿಕವಾಗಿ ಹಿಂದುಳಿದವರು) ರೂ.20-00
*ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ.10-೦೦
@ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸ್ವರೂಪ@
*ಸದರಿ ಪರೀಕ್ಷೆಯು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ, ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸಲಾಗುತ್ತದೆ.
*ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (MHRD) ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 8ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸುವಂತಹ ಪರೀಕ್ಷೆಯಾಗಿದೆ.
*ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ K.S.Q A.A.C ಯು ತಾಲೂಕು ಕೇಂದ್ರಗಳಲ್ಲಿ ನಡೆಸುತ್ತದೆ.
*ಪತ್ರಿಕೆ 1
ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (GMAT) 90 ನಿಮಿಷ, 90 ಪ್ರಶ್ನೆ, 90 ಅಂಕ.
*ಪತ್ರಿಕೆ 2
ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) 90 ನಿಮಿಷ, 90 ಪ್ರಶ್ನೆ, 90 ಅಂಕ.
*ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಪ್ರತಿವರ್ಷ ₹12000/- ದಂತೆ 9ನೇ ತರಗತಿಯಿಂದ 12ನೇ ತರಗತಿ ವರೆಗೆ ಅಂದರೆ ನಾಲ್ಕು ವರ್ಷ ಶಿಷ್ಯವೇತನ ನೀಡಲಾಗುತ್ತದೆ.
@NMMS ಅರ್ಜಿ ಹಾಕುವ ವಿಧಾನ & ಸುತ್ತೋಲೆ@
ಕರ್ನಾಟಕದ 31 ಜಿಲ್ಲೆ ಮತ್ತು 263 ತಾಲೂಕುಗಳ ಪಟ್ಟಿ | Karnataka Districts and Taluqs
ಕರ್ನಾಟಕದ ರಾಜ್ಯದ 31 ಜಿಲ್ಲೆ & 263 ತಾಲೂಕುಗಳ ಹೆಸರು
ಕರ್ನಾಟಕದ 31 ಜಿಲ್ಲೆಗಳು
& ಅವುಗಳಲ್ಲಿನ ತಾಲೂಕುಗಳು |
|
ಜಿಲ್ಲೆಯ ಹೆಸರು |
ತಾಲೂಕಿನ ಹೆಸರು |
1. ಬಾಗಲಕೋಟೆ |
1. ಬಾಗಲಕೋಟೆ |
2. ಜಮಖಂಡಿ |
|
3. ಮುಧೋಳ |
|
4. ಬಾದಾಮಿ |
|
5. ಬೀಳಗಿ |
|
6. ಹುನಗುಂದ |
|
7. ರಬಕವಿ ಬನಹಟ್ಟಿ |
|
8. ಇಳಕಲ್ಲ |
|
9. ಗುಳೇದಗುಡ್ಡ |
|
10. ತೇರದಾಳ |
|
|
11. ಬೆಂಗಳೂರು ನಗರ |
12. ಯಲಹಂಕ |
|
13. ಆನೇಕಲ್ |
|
14. ಕೆಂಗೇರಿ |
|
15. ಕೃಷ್ಣರಾಜ ಪುರ |
|
3. ಬೆಂಗಳೂರು ಗ್ರಾಮಾಂತರ |
16. ದೊಡ್ಡಬಳ್ಳಾಪುರ |
17. ದೇವನಹಳ್ಳಿ |
|
18. ಹೊಸಕೊಟೆ |
|
19. ನೆಲಮಂಗಲ |
|
4. ರಾಮನಗರ |
20. ರಾಮನಗರ |
21. ಚನ್ನಪಟ್ಟಣ |
|
22. ಕನಕಪುರ |
|
23. ಮಾಗಡಿ |
|
24. ಕುಣಿಗಲ್ |
|
25. ಹಾರೋಹಳ್ಳಿ |
|
26. ಹುಲಿಯೂರುದುರ್ಗ |
|
27. ಕೋಡಿಹಳ್ಳಿ |
|
|
28. ಬೆಳಗಾವಿ |
29. ಅಥಣಿ |
|
30. ಬೈಲಹೊಂಗಲ |
|
31. ಚಿಕ್ಕೋಡಿ |
|
32. ಗೋಕಾಕ |
|
33. ಮೂಡಲಗಿ |
|
34. ಹುಕ್ಕೇರಿ |
|
35. ಖಾನಾಪುರ |
|
36. ರಾಯಭಾಗ |
|
37. ಕಾಗವಾಡ |
|
38. ರಾಮದುರ್ಗ |
|
|
45. ಬಳ್ಳಾರಿ |
46. ಹೊಸಪೇಟೆ |
|
47. ಕಂಪ್ಲಿ |
|
48. ಹೂವಿನ ಹಡಗಲಿ |
|
49. ಕೂಡ್ಲಿಗಿ |
|
50. ಸಂಡೂರು |
|
51. ಶಿರುಗುಪ್ಪ |
|
52. ಕುರುಗೋಡ |
|
53. ಕೊಟ್ಟೂರು |
|
54. ಹಗರಿಬೊಮ್ಮನಹಳ್ಳಿ |
|
55. ಹರಪನಹಳ್ಳಿ |
|
|
56. ಬೀದರ |
57. ಬಸವಕಲ್ಯಾಣ |
|
58. ಭಾಲ್ಕಿ |
|
59. ಹುಮ್ನಾಬಾದ್ |
|
60. ಔರಾದ |
|
61. ಚಿಟಗುಪ್ಪಾ |
|
62. ಹುಲಸೂರ |
|
63. ಕಮಲಾ ನಗರ |
|
|
64. ವಿಜಯ ಪುರ |
65. ಇಂಡಿ |
|
66. ಬಸವನ ಬಾಗೇವಾಡಿ |
|
67. ತಾಳಿಕೋಟಿ |
|
68. ಬಬಲೇಶ್ವರ |
|
69. ತಿಕೋಟಾ |
|
70. ಕೊಲ್ಹಾರ |
|
71. ನಿಡಗುಂದಿ |
|
72. ದೇವರ ಹಿಪ್ಪರಗಿ |
|
73. ಚಡಚಣ |
|
74. ಆಲಮೇಲ |
|
|
75. ಚಾಮರಾಜನಗರ |
76. ಗುಂಡ್ಲುಪೇಟೆ |
|
77. ಕೊಳ್ಳೆಗಾಲ |
|
78. ಯಳಂದೂರು |
|
79. ಹನೂರು |
|
80. ಚಿಕ್ಕಲ್ಲೂರು |
|
81. ನಾಗಮಲೆ |
|
82. ಬಿಳಿಗಿರಿ ರಂಗನಬೆಟ್ಟ |
|
83. ಲಕ್ಕೆನಹಳ್ಳಿ |
|
|
84. ಚಿಕ್ಕಮಗಳೂರು |
85. ಕಡೂರು |
|
86. ಕೊಪ್ಪ |
|
87. ಮೂಡಿಗೆರೆ |
|
88. ನರಸಿಂಹರಾಜಪುರ |
|
89. ಶೃಂಗೇರಿ |
|
90. ತರಿಕೆರೆ |
|
91. ಕಳಸ |
|
92. ಅಜ್ಜಂಪುರ |
|
93. ಬಾಳೆಹೊನ್ನೂರ |
|
94. ಸಖರಾಯ |
|
|
95. ಚಿತ್ರದುರ್ಗ |
96. ಚಳ್ಳಕೆರೆ |
|
97. ಹಿರಿಯೂರು |
|
98. ಹೊಳಲ್ಕೆರೆ |
|
99. ಹೊಸದುರ್ಗ |
|
100. ಮೊಳಕಾಲ್ಮೂರು |
|
101. ಪರಶುರಾಂಪುರ |
|
102. ಭರ್ಮಸಾಗರ |
|
103. ಭೀಮಸಮುದ್ರ |
|
104. ಧರ್ಮಪುರ |
|
105. ಬೂದಿಹಾಳ |
|
106. ವಾಣಿವಿಲಾಸ ಸಾಗರ |
|
|
107. ಮಂಗಳೂರು |
108. ಪುತ್ತೂರು |
|
109. ಬಂಟ್ವಾಳ |
|
110. ಬೆಳ್ತಂಗಡಿ |
|
111. ಸುಳ್ಯ |
|
112. ಮೂಡುಬಿದಿರೆ |
|
113. ಕಡಬ |
|
13. ದಾವಣಗೆರೆ |
114. ದಾವಣಗೆರೆ |
115. ಹರಿಹರ |
|
116. ಚನ್ನಗಿರಿ |
|
117. ಹೊನ್ನಾಳಿ |
|
118. ಜಗಳೂರು |
|
119. ನ್ಯಾಮತಿ |
|
|
120. ಧಾರವಾಡ |
121. ಹುಬ್ಬಳ್ಳಿ |
|
122. ಕಲಘಟಗಿ |
|
123. ಕುಂದಗೋಳ |
|
124. ನವಲಗುಂದ |
|
125. ಅಳ್ನಾವರ |
|
126. ಅಣ್ಣಿಗೇರಿ |
|
126. ಹುಬ್ಬಳ್ಳಿ ನಗರ |
|
|
128. ಗದಗ-ಬೆಟಗೇರಿ |
129. ನರಗುಂದ |
|
130. ಮುಂಡರಗಿ |
|
131. ರೋಣ |
|
132. ಶಿರಹಟ್ಟಿ |
|
133. ಗಜೇಂದ್ರಗಡ |
|
134. ಲಕ್ಷ್ಮೇಶ್ವರ |
|
|
135. ಕಲಬುರಗಿ |
136. ಆಳಂದ |
|
137. ಸೇಡಂ |
|
138. ಅಫಜಲ್ಪುರ |
|
139. ಚಿಂಚೋಳಿ |
|
140. ಚಿತ್ತಾಪುರ |
|
141. ಜೀವರ್ಗಿ |
|
142. ಕಾಳಗಿ |
|
143. ಯಡ್ರಾಮಿ |
|
144. ಶಹಾಬಾದ |
|
145. ಕಮಲಾಪುರ |
|
|
146. ಯಾದಗಿರಿ |
147. ಶಹಾಪುರ |
|
148. ಸುರಪುರ |
|
149. ಹುಣಸಗಿ |
|
150. ವಡಗೇರಾ |
|
151. ಗುರುಮಠಕಲ್ |
|
152. ಕೆಂಬಾವಿ |
|
153. ಸೈದಾಪುರ |
|
154. ಕೊಡೆಕಲ್ |
|
155. ಖಾನಪುರ |
|
|
156. ಹಾಸನ |
157. ಅರಸಿಕೆರೆ |
|
158. ಚೆನ್ನರಾಯಪಟ್ಟಣ |
|
159. ಹೊಳೇನರಸೀಪುರ |
|
160. ಸಕಲೇಶಪುರ |
|
161. ಆಲೂರು |
|
162. ಅರಕಲಗೂಡು |
|
163. ಬೇಲೂರು |
|
19. ಹಾವೇರಿ |
164. ಹಾವೇರಿ |
165. ರಾಣಿಬೆನ್ನೂರು |
|
166. ಬ್ಯಾಡಗಿ |
|
167. ಹಾನಗಲ್ಲ |
|
168. ಸವಣೂರ |
|
169. ಹಿರೇಕೇರೂರು |
|
170. ಶಿಗ್ಗಾಂವ |
|
20. ಕೊಡಗು |
171. ಮಡಿಕೇರಿ |
172. ಸೋಮವಾರಪೇಟೆ |
|
173. ವಿರಾಜಪೇಟೆ |
|
174. ಕುಶಾಲನಗರ |
|
175. ಪೊನ್ನಂಪೇಟೆ |
|
176. ಭಾಗಮಂಡಲ |
|
|
177. ಕೋಲಾರ |
178. ಬಂಗಾರಪೇಟೆ |
|
179. ಮಾಲೂರು |
|
180. ಮುಳಬಾಗಿಲು |
|
181. ಶ್ರೀನಿವಾಸಪುರ |
|
|
182. ಚಿಕ್ಕಬಳ್ಳಾಪುರ |
183. ಚಿಂತಾಮಣಿ |
|
184. ಗೌರಿಬಿದನೂರು |
|
185. ಶಿಡ್ಲಘಟ್ಟ |
|
186. ಬಾಗೇಪಲ್ಲಿ |
|
187. ಗುಡಿಬಂಡೆ |
|
188. ಚೇಲೂರು |
|
|
189. ಕೊಪ್ಪಳ |
190. ಗಂಗಾವತಿ |
|
191. ಕುಷ್ಟಗಿ |
|
192. ಯಲಬರ್ಗಾ |
|
193. ಕೂಕನೂರ |
|
194. ಕಾರಟಗಿ |
|
195. ಕನಕಗಿರಿ |
|
|
196. ಮಂಡ್ಯ |
197. ಮದ್ದೂರು |
|
198. ಮಳವಳ್ಳಿ |
|
199. ಶ್ರೀರಂಗಪಟ್ಟಣ |
|
200. ಕೃಷ್ಣರಾಜ ಪೇಟೆ |
|
201. ನಾಗಮಂಗಲ |
|
202. ಪಾಂಡವಪುರ |
|
|
203.
ಮೈಸೂರು |
204.
ಹುಣಸೂರು |
|
205.
ಕೃಷ್ಣರಾಜನಗರ |
|
206.
ನಂಜನಗೂಡು |
|
207.
ಹೆಗ್ಗಡದೇವನಕೋಟೆ |
|
208.
ಪಿರಿಯಾಪಟ್ಟಣ |
|
209.
ಟಿ.ನರಸೀಪುರ |
|
26. ರಾಯಚೂರು |
210. ರಾಯಚೂರು |
211. ಮಾನ್ವಿ |
|
212. ಸಿಂಧನೂರು |
|
213. ದೇವದುರ್ಗ |
|
214. ಲಿ೦ಗಸೂಗೂರು |
|
215. ಮಸ್ಕಿ |
|
216. ಶಿರವಾರ |
|
|
217. ಶಿವಮೊಗ್ಗ |
218. ಸಾಗರ |
|
219. ಹೊಸನಗರ |
|
220. ಶಿಕಾರಿಪುರ |
|
221. ಸೊರಬ |
|
222. ತೀರ್ಥಹಳ್ಳಿ |
|
223. ಭದ್ರಾವತಿ |
|
28. ತುಮಕೂರು |
224. ತುಮಕೂರು |
225. ಚಿಕ್ಕನಾಯಕನಹಳ್ಳಿ |
|
226. ಕುಣಿಗಲ್ |
|
227. ಮಧುಗಿರಿ |
|
228. ಶಿರಾ |
|
229. ತಿಪಟೂರು |
|
230. ಗುಬ್ಬಿ |
|
231. ಕೊರಟಗೆರೆ |
|
232. ಪಾವಗಡ |
|
233. ತುರುವೆಕೆರೆ |
|
234. ಹುಲಿಯೂರು ದುರ್ಗ |
|
235. ಚೇಳೂರು |
|
236. ಹುಲಿಯಾರ |
|
237. ಬುಕ್ಕಪಟ್ಟಣ |
|
238. ಹೆಬ್ಬೂರು |
|
239. ಕೋಡಿಗೆನಹಳ್ಳಿ |
|
240. ಪಟ್ಟನಾಯಕನಹಳ್ಳಿ |
|
241. ಶೈಲಾಪುರ |
|
242. ಉಡುಪಿ |
|
|
243. ಕಾರ್ಕಳ |
244. ಕುಂದಾಪುರ |
|
245. ಬ್ರಹ್ಮಾವರ |
|
246. ಬೈಂದೂರು |
|
247. ಕಾರವಾರ |
|
|
248. ಅಂಕೋಲಾ |
249. ಕುಮಟಾ |
|
250. ಹೊನ್ನಾವರ |
|
251. ಭಟ್ಕಳ |
|
252. ಶಿರಸಿ |
|
253. ಸಿದ್ಧಾಪುರ |
|
254. ಯಲ್ಲಾಪುರ |
|
255. ಮುಂಡಗೋಡು |
|
256. ಹಳಿಯಾಳ |
|
257. ಜೋಯ್ಡಾ |
|
|
258. ಹೊಸಪೇಟೆ |
259. ಹಗರಿಬೊಮ್ಮನಹಳ್ಳಿ |
|
260. ಕುಡ್ಲಿಗಿ |
|
261. ಕೊಟ್ಟೂರು |
|
262. ಹರಪನಹಳ್ಳಿ |
|
263. ಹೂವಿನ ಹಡಗಲಿ |
Popular Post
-
ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರ ಗಳನ್ನು ವಿವಿಧ ಮ...
-
2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಮತ್ತು ಸಾಮರ್ಥ್ಯಗಳ ಪಟ್ಟಿಯನ್ನು ಒಳಗೊಂಡ ಸಂಪ...
-
NMMS ಪರೀಕ್ಷೆಯ ಹಿಂದಿನ ವರ್ಷಗಳ ಎಲ್ಲಾ GMAT ಮತ್ತು SAT ಪ್ರಶ್ನೆ ಪತ್ರಿಕೆಗಳು ಹಾಗೂ KEY ANSWERS.. ವರ್ಷ ಪ್ರಶ್ನೆ ಪತ್ರಿಕೆಗಳ...
-
NMMS ಪರೀಕ್ಷೆಯ, ಪತ್ರಿಕೆ-1 ಮಾನಸಿಕ ಸಾಮರ್ಥ್ಯ ಪರೀಕ್ಷೆ (MAT) ಮತ್ತು ಪತ್ರಿಕೆ-2 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (SAT) , ಈ ಎರಡು ಪತ್ರಿಕೆಗಳ ಸಂಪೂರ...
-
ಇಲಾಖೆಯು 2 ರಿಂದ 10ನೇ ತರಗತಿಯ ಎಲ್ಲಾ ವಿಷಯಗಳ ಸೇತು ಬಂಧ ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ಚಟುವಟಿಕೆಗಳು ಮತ್ತು ಸಾಮರ್ಥ್ಯಗಳ ಪಟ...
-
ಕರ್ನಾಟಕ ರಾಜ್ಯದ ' ಕಲಿಕಾ ಚೇತರಿಕೆ 2022-23' ರ ಪಠ್ಯಕ್ರಮಕ್ಕಗುಣವಾಗಿ (ಕಲಿಕಾ ಹಾಳೆಗಳನ್ನು ಆಧರಿಸಿ) 4, 6 ಮತ್ತು 7ನೇ ತರಗತಿಯ ಎ...
-
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜ್ಯದಾ ದ್ಯಂತ 'ನನ್ನ ನಾಡು ನನ್ನ ಹಾಡು - ಕೋಟಿ ಕಂಠ ಗಾಯನ’ ...
-
ಸ ಮಾಜ ವಿಜ್ಞಾನದ ಮೂಲಭೂತ ಜ್ಞಾನದ ಬಗ್ಗೆ ನಮಗೆಷ್ಟು ಗೊತ್ತು? ಸಮಾಜ ವಿಜ್ಞಾನವು ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ ಮತ...
-
ಶಾಲಾ ದಾಖಲಾತಿಗೆ ವಯಸ್ಸು ಲೆಕ್ಕ ಹಾಕಲು ಸುಲಭವಾಗುವ ಚಾರ್ಟ್ (31-05-2025 ಕ್ಕೆ ಇದ್ದಂತೆ ). 1-10ನೇ ತರಗತಿ ಶಾಲಾ ದಾಖಲಾತಿ ಪ್ರವೇಶ ಅರ್ಜಿ.
-
DSERT ಯು 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಪಾಠ ಆಧಾರಿತ ಮೌಲ್ಯಾಂಕನ ವನ್ನು (Lesson Based Assessment) ಅಳವಡಿಸುವ ಸಂಬಂಧ ...