Menu

Home ನಲಿಕಲಿ About ☰ Menu


 

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್.

"ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನುಮದಿನ"  "ಕೇವಲ ರಕ್ತಪಾತವಷ್ಟೆ ಕ್ರಾಂತಿಯಲ್ಲ. ಕ್ರಾಂತಿಯೆಂದರೆ ಬರೆ ಬಾಂಬು, ಪಿಸ್ತೂಲುಗಳ ಹೋರಾಟವಲ್ಲ. ಸ್ವಾತಂತ್ರ್ಯ...

1-9ನೇ ತರಗತಿ SA-1 ಪ್ರಶ್ನೆ ಪತ್ರಿಕೆಗಳು, ನೀಲ ನಕ್ಷೆ ಮತ್ತು ಮಾದರಿ ಉತ್ತರಗಳು.

ಪರಿಷ್ಕೃತ ಪಠ್ಯಕ್ರಮದಂತೆ, 1 ರಿಂದ 9ನೇ ತರಗತಿಯ ಎಲ್ಲಾ ವಿಷಯಗಳ ಮೊದಲ ಸಂಕಲನಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು, ನೀಲನಕ್ಷೆ ಮತ್ತು ಮಾದರಿ ಉತ್ತರಗಳನ್ನು ವಿವಿಧ ಮೂಲಗಳಿಂದ ಸಂಗ್ರಹಿಸಲಾಗಿದೆ. ಈ...

NMMS ಪರೀಕ್ಷೆಗೆ ಅರ್ಜಿ ಆಹ್ವಾನ 2023-24

@ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು@★ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 13.09.2023★ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 30.10.2023"ಅರ್ಜಿ ಸಲ್ಲಿಸುವ...

KARTET ಕೀ-ಉತ್ತರಗಳು - 2023 ಪ್ರಕಟ.

         ದಿನಾಂಕ 03/09/2023 ರಂದು ನಡೆದ TET ಪರೀಕ್ಷಯ ಕೀ ಉತ್ತರಗಳನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು  ಆಕ್ಷೇಪಣೆ ಸಲ್ಲಿಸಲು 12/09/2023...

ಚಂದ್ರಯಾನ - 3 ಲೈವ್‌ ವೀಕ್ಷಿಸಿ (ISRO)

    14ನೇ  ಜುಲೈ 2023 ರ ಮಧ್ಯಾಹ್ನ ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC) ಉಡಾವಣೆಯಾದ ಚಂದ್ರಯಾನ-3 ಬಾಹ್ಯಾಕಾಶ ನೌಕೆ, 41ನೇ ದಿನಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಾವುದೇ ಅಡೆತಡೆಗಳಿಲ್ಲದೆ ನಿಯಂತ್ರಿತ...

ಪ್ರೌಢಶಾಲೆ & GPT ಶಿಕ್ಷಕರಿಗೆ ವಿಷಯವಾರು NEP Online ತರಬೇತಿ in Diksha App..

 ಪ್ರೌಢಶಾಲಾ ಮತ್ತು GPT ಶಿಕ್ಷಕರಿಗಾಗಿ NEP-2020 ಆಧಾರಿತ ವಿಷಯವಾರು ಮಾಡ್ಯೂಲ್ ಗಳನ್ನು ಇಲಾಖೆ ಸಿದ್ದಪಡಿಸಿದ್ದು, ತಾವು ಈ ಮಾಡ್ಯೂಲ್ ಗಳು ದೀಕ್ಷಾ ಆ್ಯಪ್ ನಲ್ಲಿ ಲಭ್ಯವಿದ್ದು...

ಅನ್ನಭಾಗ್ಯದ ಹಣ ನಿಮಗೆ ಬಂದಿದೆಯೇ? ಎಂದು ಈಗಲೇ ಚೆಕ್ ಮಾಡಿ..

ಕರ್ನಾಟಕ ಸರ್ಕಾರ  ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5kg ಅಕ್ಕಿಯ ಬದಲಾಗಿ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ ತಿಂಗಳಿಗೆ 170 ರೂಗಳನ್ನು ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದ್ದು...

ಅಖಿಲ ಭಾರತ ಹಣಕಾಸು ಸಾಕ್ಷರತಾ - ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ (ಚಂದನ ವಾಹಿನಿ) ವೀಕ್ಷಿಸಿ.

           ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ಅಖಿಲ ಭಾರತ ಹಣಕಾಸು ಸಾಕ್ಷರತಾ - ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸಲು ಅನುಕೂಲವಾಗುವಂತೆ...

Popular Post